ಶಿರಸಿಯ ಪಂಡಿತ್ ಸಾರ್ವಜನಿಕ ಆಸ್ಪತ್ರೆಯ ಡಯಾಲಿಸಿಸ್ ವಾರ್ಡ್
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಳ ಆಗುತ್ತಿರುವ ಬಗ್ಗೆ ಜಿಲ್ಲೆಯಲ್ಲಿ ಸಂಶೋಧನೆ ಇನ್ನೂ ನಡೆಸಿಲ್ಲ. ಆದರೆ ಸರ್ಕಾರಿ ಆಸ್ಪತ್ರೆಯಲ್ಲಿ ಸೌಲಭ್ಯ ಲಭ್ಯತೆ ಬಳಿಕ ಡಯಾಲಿಸಿಸ್ಗೆ ಒಳಪಡುವವರ ಸಂಖ್ಯೆ ಹೆಚ್ಚಿರುವುದು ನಿಜ ಡಾ.ಪೂರ್ಣಿಮಾ ಆರ್.ಟಿ ಕ್ರಿಮ್ಸ್ ನಿರ್ದೇಶಕಿ
- ಡಯಾಲಿಸಿಸ್ ಕೇಂದ್ರಗಳಲ್ಲಿ ಸೌಲಭ್ಯ ಶುಚಿತ್ವಕ್ಕೆ ಆದ್ಯತೆ ನೀಡಲು ಸಲಹೆ ನೀಡಲಾಗಿದೆ. ಹೆಚ್ಚುವರಿ ಯಂತ್ರಗಳ ಬೇಡಿಕೆ ಆಧರಿಸಿ ಹೊಸ ಯಂತ್ರಗಳನ್ನು ಪೂರೈಕೆಗೆ ಕ್ರಮವಹಿಸಲಾಗುತ್ತದೆ
ಡಾ.ನೀರಜ್ ಬಿ.ವಿ ಜಿಲ್ಲಾ ಆರೋಗ್ಯಾಧಿಕಾರಿ
ಸರ್ಕಾರಿ ಆಸ್ಪತ್ರೆಯಲ್ಲಿ ಸುಲಭವಾಗಿ ಡಯಾಲಿಸಿಸ್ ಸೌಲಭ್ಯ ಸಿಗುತ್ತಿರುವುದು ಬಡವರಿಗೆ ಅನುಕೂಲವಾಗಿದೆ