ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಕಾರವಾರ: ಜಿಲ್ಲಾ ರಂಗಮಂದಿರ ತೆರವಿಗೆ ಸಲಹೆ

Published : 15 ಫೆಬ್ರುವರಿ 2024, 7:05 IST
Last Updated : 15 ಫೆಬ್ರುವರಿ 2024, 7:05 IST
ಫಾಲೋ ಮಾಡಿ
Comments
ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ಸುಮಾರು ₹10 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು
ಗಂಗೂಬಾಯಿ ಮಾನಕರ ಜಿಲ್ಲಾಧಿಕಾರಿ
‘ಮಾದರಿ ರಂಗಮಂದಿರ ನಿರ್ಮಾಣವಾಗಲಿ’
‘ರಾಜ್ಯದ ಗಡಿಭಾಗದಲ್ಲಿರುವ ಕಾರವಾರದಲ್ಲಿ ಸಾಂಸ್ಕೃತಿಕ ಕಲಾತ್ಮಕ ಚಟುವಟಿಕೆಗೆ ಪೂರಕವಾಗಿರುವ ಜಿಲ್ಲಾ ರಂಗಮಂದಿರ ಶಿಥಿಲಾವಸ್ಥೆಗೆ ತಲುಪಿದೆ ಎಂಬುದು ಬೇಸರದ ವಿಚಾರ. ನಿರ್ಮಾಣಗೊಂಡು ಹೆಚ್ಚು ಸಮಯವಾಗದಿದ್ದರೂ ಕಟ್ಟಡವು ಬಳಕೆಗೆ ಬಾರದಿರುವುದು ವ್ಯವಸ್ಥೆಯ ದೋಷಕ್ಕೆ ಹಿಡಿದ ಕೈಗನ್ನಡಿ’ ಎಂದು ಕಲಾವಿದರಾದ ಅನಿಲ ಮಡಿವಾಳ ದೀಪಕ ಹಳದಿಪುರಕರ ಇತರರು ಬೇಸರ ವ್ಯಕ್ತಪಡಿಸಿದ್ದಾರೆ. ‘ಹೊಸದಾಗಿ ಕಟ್ಟಡ ನಿರ್ಮಿಸಲು ವಿಳಂಬ ಮಾಡಬಾರದು. ಹೊಸ ರಂಗಮಂದಿರವು ಕಲೆ ಸಾಂಸ್ಕೃತಿಕ ಚಟುವಟಿಕೆಗೆ ಪೂರಕವಾಗಿರಬೇಕು. ರಾಜ್ಯದಲ್ಲೇ ಮಾದರಿ ರಂಗಮಂದಿರವಾಗಿ ರೂಪುಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT