ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಕಾರವಾರ | ಹಾನಿ ₹ 59 ಕೋಟಿ, ಪರಿಹಾರ ₹ 11 ಕೋಟಿ!

ಬರಹಾನಿಗೆ ಬಿಡಿಗಾಸು ಪರಿಹಾರ ನೀಡದ ಕೇಂದ್ರ, ರಾಜ್ಯದ ಅಲ್ಪ ಮೊತ್ತಕ್ಕೆ ಅಸಮಾಧಾನ
Published : 8 ಫೆಬ್ರುವರಿ 2024, 5:29 IST
Last Updated : 8 ಫೆಬ್ರುವರಿ 2024, 5:29 IST
ಫಾಲೋ ಮಾಡಿ
Comments
₹100 ಸೇರಿಸಿ ಮರಳಿಸುತ್ತೇವೆ
‘ತೀವ್ರ ಬರಗಾಲದ ಸ್ಥಿತಿಯಿಂದ ರೈತರು ಚಿಂತಾಕ್ರಾಂತರಾಗಿದ್ದು ಆರ್ಥಿಕ ನಷ್ಟ ಎದುರಿಸುತ್ತಿದ್ದರೆ ಸರ್ಕಾರಗಳು ಪರಿಹಾರ ನೀಡಲು ವಿಳಂಬ ಧೋರಣೆ ಅನುಸರಿಸುತ್ತಿವೆ. ಕೇಂದ್ರ ಸರ್ಕಾರದಿಂದ ನಯಾಪೈಸೆ ಪರಿಹಾರ ಬಂದಿಲ್ಲ. ರಾಜ್ಯ ಸರ್ಕಾರ ಪ್ರತಿ ರೈತರಿಗೆ ₹2 ಸಾವಿರ ಪರಿಹಾರ ಮೊತ್ತ ನೀಡಿ ರೈತರ ಜೀವನವನ್ನೇ ಲೇವಡಿ ಮಾಡಿದೆ. ಬೆಳೆನಷ್ಟಕ್ಕೆ ಸೂಕ್ತ ಪರಿಹಾರ ನೀಡಲಾಗದ ದಿವಾಳಿ ಸ್ಥಿತಿಯಲ್ಲಿ ಸರ್ಕಾರ ಇದೆ ಎಂದಾದರೆ ರೈತರೇ ಸರ್ಕರ ನೀಡಿರುವ ಪರಿಹಾರ ಮೊತ್ತಕ್ಕೆ ₹100 ಸೇರಿಸಿ ಮರಳಿಸುತ್ತೇವೆ. ಈ ಮೂಲಕ ರೈತ ವಿರೋಧಿ ನೀತಿ ಖಂಡಿಸುತ್ತೇವೆ’ ಎಂದು ರೈತ ಸಂಘ ಹಸಿರು ಸೇನೆಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಕಿರವತ್ತಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT