‘4 ದಿನಗಳ ಹಿಂದೆ ಹೊಟ್ಟೆನೋವು ಕಾರಣಕ್ಕೆ ಹುಬ್ಬಳ್ಳಿಯ ಆಸ್ಪತ್ರೆಗೆ ತೆರಳಿದ್ದರು. ವಾರದ ಹಿಂದೆ ಸಾಗವಾನಿ ಸಸಿಗಳಿಗೆ ಕೀಟನಾಶಕ ಸಿಂಪಡಿಸಿದ ಬಳಿಕ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಕೀಟನಾಶಕದ ಅಂಶ ದೇಹಕ್ಕೆ ಸೇರಿದ್ದರಿಂದ ಈ ರೀತಿ ಆಗಿರಬಹುದು’ ಎಂದು ಯೋಗೀಶ್ ಅವರ ಸಹೋದ್ಯೋಗಿಯೊಬ್ಬರು ತಿಳಿಸಿದ್ದಾರೆ.