ಸೋಮವಾರ, 8 ಡಿಸೆಂಬರ್ 2025
×
ADVERTISEMENT
ADVERTISEMENT

ಉತ್ತರ ಕನ್ನಡ: ಯುವಸಮೂಹ ಹದಗೆಡಿಸುವ ‘ಅಮಲು ಗೀಳು’

ಪೊಲೀಸರ ಬಿಗು ಕ್ರಮದ ನಡುವೆಯೂ ತಗ್ಗದ ಮಾದಕ ವಸ್ತು ಸೇವನೆ ಪ್ರಕರಣ
Published : 8 ಡಿಸೆಂಬರ್ 2025, 3:06 IST
Last Updated : 8 ಡಿಸೆಂಬರ್ 2025, 3:06 IST
ಫಾಲೋ ಮಾಡಿ
Comments
ಜಿಲ್ಲೆಯ ವಿವಿಧೆಡೆ ವಶಕ್ಕೆ ಪಡೆಯಲಾಗಿದ್ದ ಮಾದಕ ವಸ್ತುಗಳು.
ಜಿಲ್ಲೆಯ ವಿವಿಧೆಡೆ ವಶಕ್ಕೆ ಪಡೆಯಲಾಗಿದ್ದ ಮಾದಕ ವಸ್ತುಗಳು.
ಮಾದಕ ವಸ್ತುಗಳ ಸೇವನೆ ಮಾಡುವವರ ಜೊತೆಗೆ ಅವುಗಳ ಪೂರೈಕೆದಾರರು ಸಾಗಾಟ ಮಾಡುವವರನ್ನು ಪತ್ತೆ ಹಚ್ಚಲು ಇಲಾಖೆ ಹೆಚ್ಚಿನ ನಿಗಾ ಇಡುತ್ತಿದೆ
ದೀಪನ್ ಎಂ.ಎನ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಪಾಲಕರು ತಮ್ಮ ಮಕ್ಕಳ ದಿನಚರಿ ಚಲನವಲನದ ಕುರಿತು ಎಚ್ಚರಿಕೆಯಿಂದ ಗಮನಿಸಬೇಕಿದೆ. ಈ ದಿಸೆಯಲ್ಲಿ ಸಾಮುದಾಯಿಕ ಪ್ರಯತ್ನಗಳಾದರೆ ಯುವ ಪೀಳಿಗೆಯನ್ನು ಮಾದಕ ವ್ಯಸನದಿಂದ ದೂರವಿಡಬಹುದು
ಗಂಗಾಧರ ನಾಯ್ಕ ಕಸಾಪ ಭಟ್ಕಳ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT