ಸಿದ್ದಾಪುರ: ಪಂಜಾಬ, ಹರಿಯಾಣ, ಉತ್ತರ ರಾಜ್ಯದ ರೈತರು ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿವಿಧ ರೀತಿಯಲ್ಲಿ ತಡೆಯೊಡ್ಡುತ್ತಿರುವುದು ಖಂಡನೀಯ ಎಂದು ರೈತ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರ ನಾಯ್ಕ ಹೇಳಿದರು.