ಮುಂಡಗೋಡ ತಾಲ್ಲೂಕಿನ ಕರಗಿನಕೊಪ್ಪ ಸನಿಹ ರೈತರೊಬ್ಬರು ಕೊಳವೆಬಾವಿಗೆ ಟ್ಯಾಂಕರ್ ನೀರು ಹಾಕಿಸಿ ನಂತರ ಕೊಳವೆ ಬಾವಿಯಿಂದ ಅಡಿಕೆ ಗಿಡಗಳಿಗೆ ನೀರು ಹಾಯಿಸುತ್ತಿರುವುದು
ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳದ ಅಡಿಕೆ ಬೆಳೆಗಾರರಿಗೆ ನೀರಿನ ಸಮಸ್ಯೆ ಎದುರಾಗಿದೆ. ಲಭ್ಯವಿರುವ ಜಲಮೂಲಗಳನ್ನು ಬಳಸಿಕೊಂಡು ಅಡಿಕೆ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರತಿ ವರ್ಷ ಅಡಿಕೆ ಬೆಳೆಯುವ ರೈತರ ಸಂಖ್ಯೆ ಶೇ 20ರಷ್ಟು ಹೆಚ್ಚಾಗುತ್ತಿದೆ.