ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಮುಂಡಗೋಡದಲ್ಲಿ ಹೆಚ್ಚುತ್ತಿರುವ ಬಿಸಿಲ ಝಳ | ನೀರು ಖರೀದಿಸಿ, ಅಡಿಕೆ ಬೆಳೆ ರಕ್ಷಣೆ

ಟ್ಯಾಂಕರ್ ನೀರಿಗೆ ಏರಿದ ಬೇಡಿಕೆ
Published : 6 ಏಪ್ರಿಲ್ 2024, 6:10 IST
Last Updated : 6 ಏಪ್ರಿಲ್ 2024, 6:10 IST
ಫಾಲೋ ಮಾಡಿ
Comments
ಮುಂಡಗೋಡ ತಾಲ್ಲೂಕಿನ ಕರಗಿನಕೊಪ್ಪ ಸನಿಹ ರೈತರೊಬ್ಬರು ಕೊಳವೆಬಾವಿಗೆ ಟ್ಯಾಂಕರ್‌ ನೀರು ಹಾಕಿಸಿ ನಂತರ ಕೊಳವೆ ಬಾವಿಯಿಂದ ಅಡಿಕೆ ಗಿಡಗಳಿಗೆ ನೀರು ಹಾಯಿಸುತ್ತಿರುವುದು
ಮುಂಡಗೋಡ ತಾಲ್ಲೂಕಿನ ಕರಗಿನಕೊಪ್ಪ ಸನಿಹ ರೈತರೊಬ್ಬರು ಕೊಳವೆಬಾವಿಗೆ ಟ್ಯಾಂಕರ್‌ ನೀರು ಹಾಕಿಸಿ ನಂತರ ಕೊಳವೆ ಬಾವಿಯಿಂದ ಅಡಿಕೆ ಗಿಡಗಳಿಗೆ ನೀರು ಹಾಯಿಸುತ್ತಿರುವುದು
ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳದ ಅಡಿಕೆ ಬೆಳೆಗಾರರಿಗೆ ನೀರಿನ ಸಮಸ್ಯೆ ಎದುರಾಗಿದೆ. ಲಭ್ಯವಿರುವ ಜಲಮೂಲಗಳನ್ನು ಬಳಸಿಕೊಂಡು ಅಡಿಕೆ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರತಿ ವರ್ಷ ಅಡಿಕೆ ಬೆಳೆಯುವ ರೈತರ ಸಂಖ್ಯೆ ಶೇ 20ರಷ್ಟು ಹೆಚ್ಚಾಗುತ್ತಿದೆ.
– ಕೃಷ್ಣ ಕುಲ್ಲೂರು ಸಹಾಯಕ ತೋಟಗಾರಿಕಾ ನಿರ್ದೇಶಕ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT