<p>ಪ್ರಜಾವಾಣಿ ವಾರ್ತೆ</p>.<p>ಕಾರವಾರ: ಅಗ್ನಿಶಾಮಕ ಸೇವಾ ಇಲಾಖೆಯು ಏ.14 ರಿಂದ 20ರ ವರೆಗೆ ಅಗ್ನಿ ಶಾಮಕ ಸೇವಾ ಸಪ್ತಾಹವನ್ನು ‘ಅಗ್ನಿ ಸುರಕ್ಷಿತ ಭಾರತವನ್ನು ಹುಟ್ಟು ಹಾಕಲು ಒಂದಾಗೋಣ’ ಎಂಬ ಘೋಷವಾಕ್ಯದೊಂದಿಗೆ ಆಚರಿಸುತ್ತಿದೆ ಎಂದು ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಸುನೀಲ್ ಕುಮಾರ್ ತಿಳಿಸಿದ್ದಾರೆ.</p>.<p>‘14 ರಂದು ಅಗ್ನಿಶಮನ ಕರ್ತವ್ಯ ನಿರ್ವಹಿಸುವಾಗ ವೀರ ಮರಣ ಹೊಂದಿದವರಿಗೆ ಹುತ್ಮಾತ ದಿನಾಚರಣೆಯನ್ನು ನಡೆಸಲಾಗುತ್ತಿದೆ. ಉಳಿದ ದಿನಗಳಲ್ಲಿ ಅಗ್ನಿ ನಿವಾರಣೆ ಮತ್ತು ಅಗ್ನಿಶಮನದ ಬಗ್ಗೆ ತಿಳಿವಳಿಕೆ ಹಾಗೂ ಅಣಕು ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.</p>.<p>‘ಬೆಂಕಿ ಅಪಘಾತವಾದಾಗ ತಕ್ಷಣವೇ ಹತ್ತಿರದ ಅಗ್ನಿ ಶಾಮಕ ಠಾಣೆಗೆ ವಿಷಯ ತಿಳಿಸಲು 112 ಅಥವಾ ಕಾರವಾರ (08382 226655), ಕುಮಟಾ (08386-224567), ಶಿರಸಿ (08384 235301), ಭಟ್ಕಳ (08385/222140), ಹಳಿಯಾಳ (08284-221432), ಅಂಕೋಲಾ (08388-230888), ಹೊನ್ನಾವರ (08387-220888), ಮುಂಡಗೋಡ (08387-220888), ಯಲ್ಲಾಪುರ (08419-261236), ಸಿದ್ದಾಪುರ (08389-291101), ಜೋಯಿಡಾ (08383-282701) ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಕಾರವಾರ: ಅಗ್ನಿಶಾಮಕ ಸೇವಾ ಇಲಾಖೆಯು ಏ.14 ರಿಂದ 20ರ ವರೆಗೆ ಅಗ್ನಿ ಶಾಮಕ ಸೇವಾ ಸಪ್ತಾಹವನ್ನು ‘ಅಗ್ನಿ ಸುರಕ್ಷಿತ ಭಾರತವನ್ನು ಹುಟ್ಟು ಹಾಕಲು ಒಂದಾಗೋಣ’ ಎಂಬ ಘೋಷವಾಕ್ಯದೊಂದಿಗೆ ಆಚರಿಸುತ್ತಿದೆ ಎಂದು ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಸುನೀಲ್ ಕುಮಾರ್ ತಿಳಿಸಿದ್ದಾರೆ.</p>.<p>‘14 ರಂದು ಅಗ್ನಿಶಮನ ಕರ್ತವ್ಯ ನಿರ್ವಹಿಸುವಾಗ ವೀರ ಮರಣ ಹೊಂದಿದವರಿಗೆ ಹುತ್ಮಾತ ದಿನಾಚರಣೆಯನ್ನು ನಡೆಸಲಾಗುತ್ತಿದೆ. ಉಳಿದ ದಿನಗಳಲ್ಲಿ ಅಗ್ನಿ ನಿವಾರಣೆ ಮತ್ತು ಅಗ್ನಿಶಮನದ ಬಗ್ಗೆ ತಿಳಿವಳಿಕೆ ಹಾಗೂ ಅಣಕು ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.</p>.<p>‘ಬೆಂಕಿ ಅಪಘಾತವಾದಾಗ ತಕ್ಷಣವೇ ಹತ್ತಿರದ ಅಗ್ನಿ ಶಾಮಕ ಠಾಣೆಗೆ ವಿಷಯ ತಿಳಿಸಲು 112 ಅಥವಾ ಕಾರವಾರ (08382 226655), ಕುಮಟಾ (08386-224567), ಶಿರಸಿ (08384 235301), ಭಟ್ಕಳ (08385/222140), ಹಳಿಯಾಳ (08284-221432), ಅಂಕೋಲಾ (08388-230888), ಹೊನ್ನಾವರ (08387-220888), ಮುಂಡಗೋಡ (08387-220888), ಯಲ್ಲಾಪುರ (08419-261236), ಸಿದ್ದಾಪುರ (08389-291101), ಜೋಯಿಡಾ (08383-282701) ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>