
ದೇಹಳ್ಳಿ ಹಾಗೂ ಸಾತೊಡ್ಡಿ ಜಲಪಾತದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಿಬ್ಬಂದಿ ಕ್ಯಾಂಪ್ ಹೂಡಿದ್ದಾರೆ
ಹರ್ಷಬಾನು, ಯಲ್ಲಾಪುರ ಡಿಸಿಎಫ್
ಬೇಸಿಗೆಯಲ್ಲಿ ದೊಡ್ಡ ಗೇರು ತೋಟಗಳಿಗೆ ಕಾಳ್ಗಿಚ್ಚು ಅವಘಡ ಸಂಭವಿಸುವುದು ಹೆಚ್ಚಾಗಿದೆ. ಅರಣ್ಯದಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯಗಳಾಗಿಲ್ಲ. ಇದರಿಂದ ಕೆಲವೊಮ್ಮೆ ಕಾಳ್ಗಿಚ್ಚು ಅವಘಡ ಸಂಭವಿಸಿದ ಸಂದರ್ಭದಲ್ಲಿ ಅರಣ್ಯ ನಾಶವಾಗುವುದಲ್ಲದೇ ಅಂಚಿನಲ್ಲಿರುವ ಸಣ್ಣ ರೈತರ ಕೃಷಿ ಚಟುವಟಿಕೆಗಳಿಗೂ ಪೆಟ್ಟು ಬೀಳುತ್ತಿದೆ
ಸುರೇಶ್ ಮೊರಳ್ಳಿ, ರೈತಶಿರಸಿ ತಾಲ್ಲೂಕಿನ ಹುಲೇಕಲ್ ಮಾರ್ಗದಲ್ಲಿ ಬೆಂಕಿ ರೇಖೆ ನಿರ್ಮಾಣ ಮಾಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ.
ಜೊಯಿಡಾ ತಾಲ್ಲೂಕಿನ ಕುಂಬಾರವಾಡ ವನ್ಯ ಜೀವಿ ವಲಯದ ಕುಂಡಲ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ನಿರ್ಮಾಣ ಮಾಡಿರುವ ಕೆರೆ ನೀರು ತುಂಬಿರುವುದು.
ಹಳಿಯಾಳ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಶಾಲೆ ವಿದ್ಯಾರ್ಥಿಗಳಿಗೆ ಅರಣ್ಯ ಭಾಗದಲ್ಲಿ ಬೆಂಕಿ ಅವಘಡ ಹಾಗೂ ಕಾಳ್ಗಿಚ್ಚು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಕುರಿತು ಅರಣ್ಯ ಇಲಾಖೆ ಸಿಬ್ಬಂದಿ ಜಾಗೃತಿ ಮೂಡಿಸಿದರು.