ಶನಿವಾರ, 1 ನವೆಂಬರ್ 2025
×
ADVERTISEMENT
ADVERTISEMENT

ಜೊಯಿಡಾ | ಪುನೀತ್ ನೆನಪು: ಮಾಸಿದ ಗೋಡೆಗೆ ಮೆರಗು

Published : 1 ನವೆಂಬರ್ 2025, 4:20 IST
Last Updated : 1 ನವೆಂಬರ್ 2025, 4:20 IST
ಫಾಲೋ ಮಾಡಿ
Comments
ಸರ್ಕಾರಿ ಶಾಲೆಗಳನ್ನು ಉಳಿಸಲು 6 ವರ್ಷಗಳಿಂದ ಅಭಿಯಾನ ನಡೆಸಲಾಗುತ್ತಿದೆ. ರಾಜ್ಯದ ಗಡಿಭಾಗ ಸೇರಿದಂತೆ ಕುಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಸ್ಥಳೀಯ ದಾನಿಗಳಿಂದ ನೆರವು ಪಡೆದು ತಂಡದ ಸದಸ್ಯರೇ ಸ್ವಯಂ ಸೇವಕರಾಗಿ ಅಗತ್ಯ ಸೌಲಭ್ಯ ಕಲ್ಪಿಸುತ್ತಿದ್ದೇವೆ
ಪವನ್ ದರೆಗುಂಡಿ, ಕನ್ನಡ ಮನಸ್ಸು ಕರ್ನಾಟಕ ತಂಡದ ಅಧ್ಯಕ್ಷ
ಪಾತಾಗುಡಿ ಸರ್ಕಾರಿ ಕನ್ನಡ ಶಾಲೆಯ ಎದುರು ವಿದ್ಯಾರ್ಥಿಗಳೊಂದಿಗೆ ಕನ್ನಡ ಮನಸ್ಸು ಕರ್ನಾಟಕ ತಂಡದ ಸದಸ್ಯರು.
ಪಾತಾಗುಡಿ ಸರ್ಕಾರಿ ಕನ್ನಡ ಶಾಲೆಯ ಎದುರು ವಿದ್ಯಾರ್ಥಿಗಳೊಂದಿಗೆ ಕನ್ನಡ ಮನಸ್ಸು ಕರ್ನಾಟಕ ತಂಡದ ಸದಸ್ಯರು.
ಜೊಯಿಡಾ ತಾಲ್ಲೂಕಿನ ಪಾತಾಗುಡಿ ಸರ್ಕಾರಿ ಶಾಲೆಯ ಗೋಡೆಯ ಮೇಲೆ ಕನ್ನಡ ಮನಸು ಕರ್ನಾಟಕ ತಂಡದ ಸದಸ್ಯರು ಪರಿಸರ ಜಾಗೃತಿಯ ಸಂದೇಶ ಸಾರುವ ಚಿತ್ರ ಬಿಡಿಸುತ್ತಿರುವುದನ್ನು ವಿದ್ಯಾರ್ಥಿಗಳು ವೀಕ್ಷಿಸುತ್ತ ನಿಂತಿದ್ದರು

ಜೊಯಿಡಾ ತಾಲ್ಲೂಕಿನ ಪಾತಾಗುಡಿ ಸರ್ಕಾರಿ ಶಾಲೆಯ ಗೋಡೆಯ ಮೇಲೆ ಕನ್ನಡ ಮನಸು ಕರ್ನಾಟಕ ತಂಡದ ಸದಸ್ಯರು ಪರಿಸರ ಜಾಗೃತಿಯ ಸಂದೇಶ ಸಾರುವ ಚಿತ್ರ ಬಿಡಿಸುತ್ತಿರುವುದನ್ನು ವಿದ್ಯಾರ್ಥಿಗಳು ವೀಕ್ಷಿಸುತ್ತ ನಿಂತಿದ್ದರು 

School paint by Kannada manasu team

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT