<p><strong>ಕಾರವಾರ</strong>: ತಾಲ್ಲೂಕಿನ ನಗೆಕೋವೆ ಗ್ರಾಮದಲ್ಲಿ ಭಾನುವಾರ ಇಟ್ಟಂಗಿ ಸಾಗಿಸುತ್ತಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಬಾಲಕಿ ಮೃತಪಟ್ಟಿದ್ದಾಳೆ.</p>.<p>ದ್ರಾಕ್ಷಾಯಣಿ ಗೌಡ (15) ಮೃತೆ. ಈಕೆ ತನ್ನ ತಾಯಿಯೊಂದಿಗೆ ಸಾಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿಯು ಡಿಕ್ಕಿಯಾಗಿದೆ. ತೀವೃ ಗಾಯಗಯೊಂಡಿದ್ದ ಆಕೆಯನ್ನು ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದಾಗಿ ಮಲ್ಲಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p>‘ನಿರ್ಲಕ್ಷತನದ ಚಾಲನೆಯಿಂದ ಬಾಲಕಿಯ ಸಾವಿಗೆ ಕಾರಣನಾದ ಆರೋಪದಡಿ ಚಾಲಕ ಕೆರವಡಿಯ ಕಿರಣ ನಾಯ್ಕ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ತಾಲ್ಲೂಕಿನ ನಗೆಕೋವೆ ಗ್ರಾಮದಲ್ಲಿ ಭಾನುವಾರ ಇಟ್ಟಂಗಿ ಸಾಗಿಸುತ್ತಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಬಾಲಕಿ ಮೃತಪಟ್ಟಿದ್ದಾಳೆ.</p>.<p>ದ್ರಾಕ್ಷಾಯಣಿ ಗೌಡ (15) ಮೃತೆ. ಈಕೆ ತನ್ನ ತಾಯಿಯೊಂದಿಗೆ ಸಾಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿಯು ಡಿಕ್ಕಿಯಾಗಿದೆ. ತೀವೃ ಗಾಯಗಯೊಂಡಿದ್ದ ಆಕೆಯನ್ನು ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದಾಗಿ ಮಲ್ಲಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p>‘ನಿರ್ಲಕ್ಷತನದ ಚಾಲನೆಯಿಂದ ಬಾಲಕಿಯ ಸಾವಿಗೆ ಕಾರಣನಾದ ಆರೋಪದಡಿ ಚಾಲಕ ಕೆರವಡಿಯ ಕಿರಣ ನಾಯ್ಕ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>