ಭಾನುವಾರ, 3 ಆಗಸ್ಟ್ 2025
×
ADVERTISEMENT
ADVERTISEMENT

ಗೋಕರ್ಣ: ಶಿಥಿಲಾವಸ್ಥೆಯಲ್ಲಿ ಮೀನುಗಾರಿಕಾ ಇಲಾಖೆ ಕಟ್ಟಡ

ಜೀವಭಯದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು * ಮನವಿಗಳಿಗೆ ಸ್ಪಂದಿಸದ ಜನಪ್ರತಿನಿಧಿಗಳು
Published : 29 ಜುಲೈ 2025, 7:35 IST
Last Updated : 29 ಜುಲೈ 2025, 7:35 IST
ಫಾಲೋ ಮಾಡಿ
Comments
ಗೋಕರ್ಣ ಸಮೀಪದ ತದಡಿಯ ಬಂದರಿನಲ್ಲಿರುವ ಮೀನುಗಾರಿಕಾ ಇಲಾಖೆಯ ಕಟ್ಟಡ ಶಿಥಿಲಗೊಂಡಿರುವುದು.
ಗೋಕರ್ಣ ಸಮೀಪದ ತದಡಿಯ ಬಂದರಿನಲ್ಲಿರುವ ಮೀನುಗಾರಿಕಾ ಇಲಾಖೆಯ ಕಟ್ಟಡ ಶಿಥಿಲಗೊಂಡಿರುವುದು.
ತದಡಿ ಬಂದರು ಸಂಪೂರ್ಣ ನಿರ್ಲಕ್ಷ್ಯಿಸಲ್ಪಟ್ಟಿದೆ. ಇಲ್ಲಿಯ ಮೀನುಗಾರರಿಗೆ ಉಪಯೋಗವಾಗುವ ಯಾವುದೇ ಯೋಜನೆಯನ್ನೂ ಸರ್ಕಾರ ಮಾಡುತ್ತಿಲ್ಲ. ಯಾವುದೇ ಸರ್ಕಾರ ಬಂದರೂ ಇಲ್ಲಿಯ ಬಂದರಿಗೆ ಮೀನುಗಾರರಿಗೆ ಯಾವುದೇ ಅನುಕೂಲ ಮಾಡಿಕೊಟ್ಟಿಲ್ಲ.
-ಉಮಾಕಾಂತ ಹೊಸ್ಕಟ್ಟಾ ಮೀನುಗಾರರ ಮುಖಂಡ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT