ಗುರುವಾರ, 17 ಜುಲೈ 2025
×
ADVERTISEMENT
ADVERTISEMENT

ಕಾರವಾರ | 2 ವರ್ಷ ಕಳೆದರೂ ಪೂರ್ಣಗೊಳ್ಳದ ಗೋಶಾಲೆ ಕಾಮಗಾರಿ: ದನಗಳಿಗೆ ರಸ್ತೆಯೇ ಗತಿ

Published : 14 ಸೆಪ್ಟೆಂಬರ್ 2024, 6:09 IST
Last Updated : 14 ಸೆಪ್ಟೆಂಬರ್ 2024, 6:09 IST
ಫಾಲೋ ಮಾಡಿ
Comments
ಕಾರವಾರ ತಾಲ್ಲೂಕಿನ ಕಣಸಗಿರಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಗೋಶಾಲೆಯ ಆಹಾರ ದಾಸ್ತಾನು ಕೇಂದ್ರದ ಕಾಮಗಾರಿ ಅರ್ಧಕ್ಕೆ ನಿಂತಿದೆ
ಕಾರವಾರ ತಾಲ್ಲೂಕಿನ ಕಣಸಗಿರಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಗೋಶಾಲೆಯ ಆಹಾರ ದಾಸ್ತಾನು ಕೇಂದ್ರದ ಕಾಮಗಾರಿ ಅರ್ಧಕ್ಕೆ ನಿಂತಿದೆ
ಕಾರವಾರ ಶಿರಸಿಯಲ್ಲಿ ಗೋಶಾಲೆಗಳ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದು ನಿರ್ವಹಣೆ ಅನುದಾನಕ್ಕೆ ಕಾಯಲಾಗುತ್ತಿದೆ. ಅನುದಾನ ಲಭಿಸಿದ ತಕ್ಷಣ ಕಾರ್ಯಾರಂಭಿಸಲಾಗುತ್ತದೆ
ಡಾ.ಮೋಹನ ಕುಮಾರ್ ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ
ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದ ಬಳಿಕ ಗೋಶಾಲೆ ಸ್ಥಾಪಿಸಿ ಗೋವುಗಳನ್ನು ರಕ್ಷಿಸಲು ಮುಂದಾಗಿದ್ದ ಹಿಂದಿನ ಬಿಜೆಪಿ ಸರ್ಕಾರದ ಯೋಜನೆಯನ್ನು ಮುಂದುವರೆಸಲು ಈಗಿನ ರಾಜ್ಯ ಸರ್ಕಾರಕ್ಕೆ ಇಚ್ಚಾಶಕ್ತಿ ಇದ್ದಂತಿಲ್ಲ
ರೂಪಾಲಿ ನಾಯ್ಕ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ
ನಿರ್ವಹಣೆಗೂ ಅಲ್ಪ ಅನುದಾನ
‘ಹಳಿಯಾಳದ ಸರ್ಕಾರಿ ಗೋಶಾಲೆಯಲ್ಲಿ ಸದ್ಯ 96 ಗೋವುಗಳ ಪಾಲನೆ ಮಾಡಲಾಗುತ್ತಿದೆ. ಪ್ರತಿ ಗೋವುಗಳ ನಿರ್ವಹಣೆಗೆ ದಿನಕ್ಕೆ ₹70 ವೆಚ್ಚವನ್ನು ಸರ್ಕಾರ ನೀಡುತ್ತಿದೆ. ಅಪಘಾತಗೊಂಡಿದ್ದ ಪೊಲೀಸರು ವಶಕ್ಕೆ ಪಡೆದು ತಂದ ಗೋವುಗಳನ್ನು ಇಲ್ಲಿ ಸಾಕಲಾಗುತ್ತಿದೆ. ಖಾಸಗಿ ಗೋಶಾಲೆಗಳಿಂದ ಅರ್ಜಿ ಬಂದರೆ ಅವರಿಗೂ ನಿರ್ವಹಣೆಗೆ ನಿಯಮದ ಪ್ರಕಾರ ಅನುದಾನ ನೀಡಲಾಗುತ್ತದೆ’ ಎನ್ನುತ್ತಾರೆ ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಮೋಹನ ಕುಮಾರ್. ‘ಖಾಸಗಿ ಗೋಶಾಲೆಗಳಿಗೆ ಪ್ರತಿ ಗೋವಿಗೆ ದಿನಕ್ಕೆ ₹17.50 ಮೊತ್ತವನ್ನು ನಿರ್ವಹಣೆ ಸಲುವಾಗಿ ಸರ್ಕಾರ ನೀಡುತ್ತಿದೆ. ಈ ಮೊತ್ತದಲ್ಲಿ ಮುಷ್ಟಿಯಷ್ಟು ಪಶು ಆಹಾರ ಖರೀದಿಸಲೂ ಸಾಧ್ಯವಾಗದು’ ಎಂದು ಗೋಶಾಲೆಯ ಮುಖ್ಯಸ್ಥರೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT