ಜಿಲ್ಲಾ ಪಂಚಾಯ್ತಿ ಸದಸ್ಯ ಬಸವರಾಜ ದೊಡ್ಮನಿ ಮಾತನಾಡಿ, ವಚನ ಸಾಹಿತ್ಯದ ಮೂಲಕ ಉದಾತ್ತ ಚಿಂತನೆಗಳನ್ನು ಸಮಾಜಕ್ಕೆ ನೀಡಿದವರು ಹಡಪದ ಅಪ್ಪಣ್ಣ ಎಂದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಜಿ.ಎನ್.ಹೆಗಡೆ, ಉಷಾ ಹೆಗಡೆ ಇದ್ದರು. ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಸ್ವಾಗತಿಸಿದರು. ಶ್ರೀಧರ ಹೆಗಡೆ ನಿರೂಪಿಸಿದರು.