<p>ಹಳಿಯಾಳ: ಪಟ್ಟಣದ ಪೇಟೆ ಬಸವೇಶ್ವರ ದೇವಸ್ಥಾನದ 56ನೇ ಜಾತ್ರಾ ಮಹೋತ್ಸವ ಹಾಗೂ ಬಸವ ಜಯಂತಿ ಅದ್ದೂರಿಯಾಗಿ ಆರಂಭವಾಗಿದೆ.</p>.<p>ಜಾತ್ರಾ ಮಹೋತ್ಸವದ ಅಂಗವಾಗಿ ಏ.15ರಂದು ಜವಳಿ ಓಣಿ ಗುರು ವಿರಕ್ತಮಠದಿಂದ ಕಳಸವನ್ನು ಮೆರವಣಿಗೆ ಮೂಲಕ ತಂದು ರಥಕ್ಕೆ ಆರೋಹಣ ಮಾಡಲಾಗುವುದು.</p>.<p>ಏ.20ರಂದು ಬಸವ ಜಯಂತಿ ಅಂಗವಾಗಿ ಗುರು ವಿರಕ್ತಮಠದಿಂದ ಬೆಳ್ಳಿಗ್ಗೆ 9ಕ್ಕೆ ಕುಂಭಮೇಳ, ಕುಂಭಾಭಿಷೇಕ, ಬಿಲ್ವಾರ್ಚನೆ, ನಾಮಕರಣ ಮಾಡಲಾಗುವುದು. ಸಂಜೆ ಪಲ್ಲಕ್ಕಿ ಉತ್ಸವ ಜರುಗಲಿದೆ.</p>.<p>ಏ.21ರಂದು ಬೆಳ್ಳಿಗ್ಗೆ 11ಕ್ಕೆ ಸಾಮೂಹಿಕ ವಿವಾಹ ಜರುಗಲಿದೆ. ಮಧ್ಯಾಹ್ನ 12 ಗಂಟೆಯಿಂದ 2:30ರ ವರೆಗೆ ಮಹಾಪ್ರಸಾದ ಹಾಗೂ 3 ಗಂಟೆಗೆ ಮಹಾ ರಥೋತ್ಸವ ಜರುಗಲಿದೆ. ವಿರಕ್ತಮಠ ಉಪ್ಪಿನ ಬೆಟಗೇರಿಯ ಕುಮಾರ ವಿರೂಪಾಕ್ಷ ಸ್ವಾಮೀಜಿ, ಧಾರವಾಡ ಮುರಘಾಮಠ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಾಮೂಹಿಕ ವಿವಾಹ ಹೆಸರು ನೋಂದಣಿಗೆ ಮೊ: 99865 21577, 99869 68643 ಗೆ ಸಂಪರ್ಕಿಸಬೇಕು ಎಂದು ಪೇಟೆಯ ಬಸವೇಶ್ವರ ದೇವಸ್ಥಾನ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-20-1215997277</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಳಿಯಾಳ: ಪಟ್ಟಣದ ಪೇಟೆ ಬಸವೇಶ್ವರ ದೇವಸ್ಥಾನದ 56ನೇ ಜಾತ್ರಾ ಮಹೋತ್ಸವ ಹಾಗೂ ಬಸವ ಜಯಂತಿ ಅದ್ದೂರಿಯಾಗಿ ಆರಂಭವಾಗಿದೆ.</p>.<p>ಜಾತ್ರಾ ಮಹೋತ್ಸವದ ಅಂಗವಾಗಿ ಏ.15ರಂದು ಜವಳಿ ಓಣಿ ಗುರು ವಿರಕ್ತಮಠದಿಂದ ಕಳಸವನ್ನು ಮೆರವಣಿಗೆ ಮೂಲಕ ತಂದು ರಥಕ್ಕೆ ಆರೋಹಣ ಮಾಡಲಾಗುವುದು.</p>.<p>ಏ.20ರಂದು ಬಸವ ಜಯಂತಿ ಅಂಗವಾಗಿ ಗುರು ವಿರಕ್ತಮಠದಿಂದ ಬೆಳ್ಳಿಗ್ಗೆ 9ಕ್ಕೆ ಕುಂಭಮೇಳ, ಕುಂಭಾಭಿಷೇಕ, ಬಿಲ್ವಾರ್ಚನೆ, ನಾಮಕರಣ ಮಾಡಲಾಗುವುದು. ಸಂಜೆ ಪಲ್ಲಕ್ಕಿ ಉತ್ಸವ ಜರುಗಲಿದೆ.</p>.<p>ಏ.21ರಂದು ಬೆಳ್ಳಿಗ್ಗೆ 11ಕ್ಕೆ ಸಾಮೂಹಿಕ ವಿವಾಹ ಜರುಗಲಿದೆ. ಮಧ್ಯಾಹ್ನ 12 ಗಂಟೆಯಿಂದ 2:30ರ ವರೆಗೆ ಮಹಾಪ್ರಸಾದ ಹಾಗೂ 3 ಗಂಟೆಗೆ ಮಹಾ ರಥೋತ್ಸವ ಜರುಗಲಿದೆ. ವಿರಕ್ತಮಠ ಉಪ್ಪಿನ ಬೆಟಗೇರಿಯ ಕುಮಾರ ವಿರೂಪಾಕ್ಷ ಸ್ವಾಮೀಜಿ, ಧಾರವಾಡ ಮುರಘಾಮಠ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಾಮೂಹಿಕ ವಿವಾಹ ಹೆಸರು ನೋಂದಣಿಗೆ ಮೊ: 99865 21577, 99869 68643 ಗೆ ಸಂಪರ್ಕಿಸಬೇಕು ಎಂದು ಪೇಟೆಯ ಬಸವೇಶ್ವರ ದೇವಸ್ಥಾನ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-20-1215997277</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>