‘ತುಷ್ಟೀಕರಣ ರಾಜಕೀಯಕ್ಕಾಗಿ ಜೆ.ಡಿ.ಎಸ್ ಪಕ್ಷದ ಕುಮಾರಣ್ಣ, ಒಂದು ಬಾರಿ ಮುಸ್ಲಿಂ ಸಮುದಾಯವರು ನಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದರೆ, ಇನ್ನೊಂದು ಬಾರಿ ದಲಿತ ಸಮುದಾಯದವರು ಎನ್ನುತ್ತಿದ್ದಾರೆ. ಕುಮಾರಣ್ಣ ನೀವು ಮತ ಓಲೈಕೆಗಾಗಿ ರಾಜಕಾರಣ ಮಾಡಬೇಡಿ. ಇಂಥದ್ದೇ ಸಮುದಾಯದ ವ್ಯಕ್ತಿ ನಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಈಗಲೇ ಘೋಷಣೆ ಮಾಡುವ ಸಾಮರ್ಥ್ಯ ಇದೆಯಾ’ ಎಂದು ಅವರು ಪ್ರಶ್ನಿಸಿದರು.