<p><strong>ಕಾರವಾರ:</strong> ಅಂಕೋಲಾ ತಾಲ್ಲೂಕು ಹವ್ಯಕ ಸಂಘಟಿತ ಸಾಂಸ್ಕೃತಿಕ ಸಂಘದ ವಾರ್ಷಿಕ ಸ್ನೇಹ ಸಮ್ಮೇಳನ ಫೆ.24 ರಂದು ಸುಂಕಸಾಳದ ಕಟ್ಟಿನಹಕ್ಕಲಿನಲ್ಲಿ ನಡೆಯಲಿದೆ.</p>.<p>ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧನೆ ಮಾಡಿರುವ ತಾಲ್ಲೂಕಿನ ಹವ್ಯಕ ಪ್ರತಿಭೆಗಳಿಗೆ ಪ್ರತಿಭಾ ಪುರಸ್ಕಾರ, ಹವ್ಯಕ ಅಗ್ರಣಿ, ಹವ್ಯಕ ಆದರ್ಶ ಕುಟುಂಬ, ಹವ್ಯಕ ಪಾರಿಜಾತೆ, ಸಾಧಕ ಸೌರಭ, ಆರ್ಥಿಕ ಚೇತನ ಗೌರವ ಪುರಸ್ಕಾರಗಳು ನಡೆಯಲಿದೆ.</p>.<p>ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಶಶಿಭೂಷಣ ಹೆಗಡೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹವ್ಯಕ ಸಂಘದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಅಂಕೋಲಾ ತಾಲ್ಲೂಕು ಹವ್ಯಕ ಸಂಘಟಿತ ಸಾಂಸ್ಕೃತಿಕ ಸಂಘದ ವಾರ್ಷಿಕ ಸ್ನೇಹ ಸಮ್ಮೇಳನ ಫೆ.24 ರಂದು ಸುಂಕಸಾಳದ ಕಟ್ಟಿನಹಕ್ಕಲಿನಲ್ಲಿ ನಡೆಯಲಿದೆ.</p>.<p>ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧನೆ ಮಾಡಿರುವ ತಾಲ್ಲೂಕಿನ ಹವ್ಯಕ ಪ್ರತಿಭೆಗಳಿಗೆ ಪ್ರತಿಭಾ ಪುರಸ್ಕಾರ, ಹವ್ಯಕ ಅಗ್ರಣಿ, ಹವ್ಯಕ ಆದರ್ಶ ಕುಟುಂಬ, ಹವ್ಯಕ ಪಾರಿಜಾತೆ, ಸಾಧಕ ಸೌರಭ, ಆರ್ಥಿಕ ಚೇತನ ಗೌರವ ಪುರಸ್ಕಾರಗಳು ನಡೆಯಲಿದೆ.</p>.<p>ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಶಶಿಭೂಷಣ ಹೆಗಡೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹವ್ಯಕ ಸಂಘದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>