<p><strong>ಕಾರವಾರ</strong>: ‘ಜಿಲ್ಲಾ ಸೆಷನ್ಸ್ ನ್ಯಾಯಾಲಯಗಳಲ್ಲಿ 21 ಲಕ್ಷ ಪ್ರಕರಣಗಳು ಬಾಕಿ ಇದ್ದು, ರಾಜಿ ಸಂಧಾನದಿಂದ ಅವುಗಳ ಶೀಘ್ರ ಇತ್ಯರ್ಥ ಸಾಧ್ಯವಿದೆ’ ಎಂದು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹೇಳಿದರು.</p>.<p>ಇಲ್ಲಿನ ಜಿಲ್ಲಾ ಸೆಷನ್ಸ್ ಕೋರ್ಟ್ ಆವರಣದಲ್ಲಿ ಭಾನುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪರ್ಯಾಯ ವಿವಾದ ಪರಿಹಾರ (ಎಡಿಆರ್) ಕೇಂದ್ರದ ಕಟ್ಟಡ ಉದ್ಘಾಟಿಸಿ, ಮಾತನಾಡಿದರು.</p>.<p>‘ನ್ಯಾಯಾಂಗ ಇಲಾಖೆಯಲ್ಲಿ ಸೀಮಿತ ಸಂಪನ್ಮೂಲಗಳಿವೆ. ಬಾಕಿ ಇರುವ ಪ್ರಕರಣಗಳನ್ನು ಕಡಿಮೆ ಅವಧಿಯಲ್ಲಿ ಪರಿಹರಿಸಲು ಕೆಲಸದ ಮಾದರಿ ವಿಭಿನ್ನವಾಗಬೇಕಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ಜಿಲ್ಲಾ ಸೆಷನ್ಸ್ ನ್ಯಾಯಾಲಯಗಳಲ್ಲಿ 21 ಲಕ್ಷ ಪ್ರಕರಣಗಳು ಬಾಕಿ ಇದ್ದು, ರಾಜಿ ಸಂಧಾನದಿಂದ ಅವುಗಳ ಶೀಘ್ರ ಇತ್ಯರ್ಥ ಸಾಧ್ಯವಿದೆ’ ಎಂದು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹೇಳಿದರು.</p>.<p>ಇಲ್ಲಿನ ಜಿಲ್ಲಾ ಸೆಷನ್ಸ್ ಕೋರ್ಟ್ ಆವರಣದಲ್ಲಿ ಭಾನುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪರ್ಯಾಯ ವಿವಾದ ಪರಿಹಾರ (ಎಡಿಆರ್) ಕೇಂದ್ರದ ಕಟ್ಟಡ ಉದ್ಘಾಟಿಸಿ, ಮಾತನಾಡಿದರು.</p>.<p>‘ನ್ಯಾಯಾಂಗ ಇಲಾಖೆಯಲ್ಲಿ ಸೀಮಿತ ಸಂಪನ್ಮೂಲಗಳಿವೆ. ಬಾಕಿ ಇರುವ ಪ್ರಕರಣಗಳನ್ನು ಕಡಿಮೆ ಅವಧಿಯಲ್ಲಿ ಪರಿಹರಿಸಲು ಕೆಲಸದ ಮಾದರಿ ವಿಭಿನ್ನವಾಗಬೇಕಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>