ಸೋಮವಾರ, 7 ಜುಲೈ 2025
×
ADVERTISEMENT
ADVERTISEMENT

ಕಾರವಾರ: ಹಳ್ಳಿಗರಿಗೆ ಆರೋಗ್ಯ ಸೇವೆ ದುರ್ಲಭ

ಮಳೆಗಾಲದಲ್ಲೇ ಸಮಸ್ಯೆ ಗಂಭೀರ: ತಾಲ್ಲೂಕು ಕೇಂದ್ರಕ್ಕೆ ಸಾಗುವ ಅನಿವಾರ್ಯತೆ
Published : 7 ಜುಲೈ 2025, 3:05 IST
Last Updated : 7 ಜುಲೈ 2025, 3:05 IST
ಫಾಲೋ ಮಾಡಿ
Comments
ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ
ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ
ದಾಂಡೇಲಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಚೀಟಿ ಪಡೆಯಲು ಸರತಿ ಸಾಲಿನಲ್ಲಿ ನಿಂತ ಸಾರ್ವಜನಿಕರು 
ದಾಂಡೇಲಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಚೀಟಿ ಪಡೆಯಲು ಸರತಿ ಸಾಲಿನಲ್ಲಿ ನಿಂತ ಸಾರ್ವಜನಿಕರು 
ಶಿರಸಿ ತಾಲ್ಲೂಕಿನ ಬನವಾಸಿಯ ಪ್ರಾಥಮಿಕ ಆರೋಗ್ಯ ಕೇಂದ್ರ
ಶಿರಸಿ ತಾಲ್ಲೂಕಿನ ಬನವಾಸಿಯ ಪ್ರಾಥಮಿಕ ಆರೋಗ್ಯ ಕೇಂದ್ರ
ವೈದ್ಯರ ಹುದ್ದೆ ಖಾಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಮೀಪದ ಬೇರೆಒಂದು ಕೇಂದ್ರಗಳ ವೈದ್ಯರ ನಿಯೋಜನೆ ಮಾಡಿ ಸಮಸ್ಯೆ ಪರಿಹರಿಸಲು ಯತ್ನಿಸಲಾಗುತ್ತಿದೆ
ಡಾ.ನೀರಜ್ ಬಿ.ವಿ ಜಿಲ್ಲಾ ಆರೋಗ್ಯಾಧಿಕಾರಿ
ದೊಡ್ಮನೆ ಮತ್ತು ಬಿಳಗಿಯಲ್ಲಿ ವೈದ್ಯರಿಲ್ಲದ ಕಾರಣ ಕ್ಯಾದಗಿ ಆರೋಗ್ಯ ಕೇಂದ್ರದಲ್ಲಿ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ದಟ್ಟಣೆ ಉಂಟಾಗುತ್ತಿದ್ದು ವೃದ್ಧರಿಗೆ ಮಕ್ಕಳಿಗೆ ಅನಾನುಕೂಲ ಹೆಚ್ಚುತ್ತಿದೆ
ಲಕ್ಷ್ಮಣ ನಾಯ್ಕ ಕ್ಯಾದಗಿ ಗ್ರಾಮಸ್ಥ
ಅಂಕೋಲಾದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಸಮಸ್ಯೆ ಹೆಚ್ಚಿದ್ದು ಚಿಕಿತ್ಸೆಗೆ ಬೇರೆ ತಾಲ್ಲೂಕುಗಳಿಗೆ ತೆರಳಬೇಕಾದ ಸ್ಥಿತಿ ಇದೆ
ರಾಜು ಕಣಗಿಲ ಸಾಮಾಜಿಕ ಕಾರ್ಯಕರ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT