‘ಈ ಹಳ್ಳಿಯಲ್ಲಿ ನಾಲ್ಕು ಮನೆಗಳಿವೆ.ಡಾಂಬರು ರಸ್ತೆ ಮಾಡಿಕೊಡುವಂತೆ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ 20 ವರ್ಷಗಳಿಂದ ಹಲವು ಬಾರಿ ಮನವಿ ನೀಡಲಾಗಿದೆ. ಆದರೂನಮ್ಮಸಮಸ್ಯೆಯನ್ನು ಯಾರೂ ಬಗೆಹರಿಸುತ್ತಿಲ್ಲ. ಮಳೆಗಾಲದಲ್ಲಿ ಈ ರಸ್ತೆಯಲ್ಲಿ ನಾಲ್ಕು ಚಕ್ರದ ವಾಹನ ಹೋಗಲು ಸಾಧ್ಯವಾಗುವುದೇ ಇಲ್ಲ. ದ್ವಿಚಕ್ರ ವಾಹನ ತೆಗೆದುಕೊಂಡು ಹೋಗಲೂಅವಕಾಶವಿಲ್ಲದಂತೆ ಮರ ಬಿದ್ದಿದೆ’ ಎಂದು ಪ್ರಭಾಕರ ದೇಸಾಯಿ ಅಸಮಾಧಾನ ವ್ಯಕ್ತಪಡಿಸಿದರು.