<p><strong>ಸಿದ್ದಾಪುರ:</strong> ತಾಲ್ಲೂಕಿನ ಹೆಗ್ಗೋಡುಮನೆಯಲ್ಲಿ ನಮ್ಮ ಹಿರಿಯರು 1925ರಲ್ಲಿ ನಿರ್ಮಿಸಿದ ಮನೆ ‘ಆಸರೆ’ಗೆ ನೂರು ವಸಂತಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಮೇ 24ರಂದು ಶತ ಸಂಭ್ರಮ ಸಮಾರಂಭ ಹಮ್ಮಿಕೊಳ್ಳಲಾಗಿದೆ’ ಎಂದು ವಕೀಲ, ಹೆಗ್ಗೋಡುಮನೆ ಕುಟುಂಬದ ಹಿರಿಯ ಎಂ.ಎಸ್. ಗೌಡರ್ ತಿಳಿಸಿದರು.</p>.<p>ಹೆಗ್ಗೋಡುಮನೆಯ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ‘ಮೇ 23ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, 24ರಂದು ಬೆಳಿಗ್ಗೆ 10.35ಕ್ಕೆ ವಿವಿಧ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಧಾರ್ಮಿಕ ಸಭೆ ನಡೆಯಲಿದೆ’ ಎಂದು ತಿಳಿಸಿದರು.</p>.<p>‘ಇಲ್ಲಿ 1925ರಲ್ಲಿಯೇ ಕೊಳವೆ ಬಾವಿ ತೆಗೆಸಲಾಗಿತ್ತು. ಈ ಮನೆಯ ಉಪ್ಪರಿಗೆಯಲ್ಲಿ ಸದಾ ಕಾಲ 50ಕ್ಕೂ ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರು ಆಶ್ರಯ ಪಡೆದು ಕರಪತ್ರ ಮುಂತಾದವುಗಳನ್ನು ಸಿದ್ಧಪಡಿಸುತ್ತಿದ್ದ ಬಗ್ಗೆ ಹಿರಿಯರು ಹೇಳಿದ್ದಾರೆ’ ಎಂದರು.</p>.<p>ಸಿ.ಎಸ್. ಗೌಡರ್, ನಾಗರಾಜ ಗೌಡರ್, ಸತೀಶ ಗೌಡರ್, ಗಂಗಾಧರ ಗೌಡರ್, ಕೆ.ಪಿ. ಗೌಡರ್, ಸುಧೀರ ಗೌಡರ್, ಷಣ್ಮುಖ ಗೌಡರ್, ಬಸವರಾಜ ಗೌಡರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ:</strong> ತಾಲ್ಲೂಕಿನ ಹೆಗ್ಗೋಡುಮನೆಯಲ್ಲಿ ನಮ್ಮ ಹಿರಿಯರು 1925ರಲ್ಲಿ ನಿರ್ಮಿಸಿದ ಮನೆ ‘ಆಸರೆ’ಗೆ ನೂರು ವಸಂತಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಮೇ 24ರಂದು ಶತ ಸಂಭ್ರಮ ಸಮಾರಂಭ ಹಮ್ಮಿಕೊಳ್ಳಲಾಗಿದೆ’ ಎಂದು ವಕೀಲ, ಹೆಗ್ಗೋಡುಮನೆ ಕುಟುಂಬದ ಹಿರಿಯ ಎಂ.ಎಸ್. ಗೌಡರ್ ತಿಳಿಸಿದರು.</p>.<p>ಹೆಗ್ಗೋಡುಮನೆಯ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ‘ಮೇ 23ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, 24ರಂದು ಬೆಳಿಗ್ಗೆ 10.35ಕ್ಕೆ ವಿವಿಧ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಧಾರ್ಮಿಕ ಸಭೆ ನಡೆಯಲಿದೆ’ ಎಂದು ತಿಳಿಸಿದರು.</p>.<p>‘ಇಲ್ಲಿ 1925ರಲ್ಲಿಯೇ ಕೊಳವೆ ಬಾವಿ ತೆಗೆಸಲಾಗಿತ್ತು. ಈ ಮನೆಯ ಉಪ್ಪರಿಗೆಯಲ್ಲಿ ಸದಾ ಕಾಲ 50ಕ್ಕೂ ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರು ಆಶ್ರಯ ಪಡೆದು ಕರಪತ್ರ ಮುಂತಾದವುಗಳನ್ನು ಸಿದ್ಧಪಡಿಸುತ್ತಿದ್ದ ಬಗ್ಗೆ ಹಿರಿಯರು ಹೇಳಿದ್ದಾರೆ’ ಎಂದರು.</p>.<p>ಸಿ.ಎಸ್. ಗೌಡರ್, ನಾಗರಾಜ ಗೌಡರ್, ಸತೀಶ ಗೌಡರ್, ಗಂಗಾಧರ ಗೌಡರ್, ಕೆ.ಪಿ. ಗೌಡರ್, ಸುಧೀರ ಗೌಡರ್, ಷಣ್ಮುಖ ಗೌಡರ್, ಬಸವರಾಜ ಗೌಡರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>