ಭೂಸ್ವಾಧೀನ ಪ್ರಕ್ರಿಯೆ ವಿಳಂಬ ಪರಿಸರದ ವಿಚಾರಕ್ಕೆ ದಾಖಲಾದ ಕೋರ್ಟ್ ಪ್ರಕರಣಗಳಿಂದ ನಿಗದಿತ ಅವಧಿಯಲ್ಲಿ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲು ಸಮಸ್ಯೆ ಆಗಿದೆಕೆ.ಶಿವಕುಮಾರ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ
ಅಪೂರ್ಣಗೊಂಡ ರಸ್ತೆ ಕಾಮಗಾರಿಯಿಂದಾಗಿ ಅಪಘಾತಗಳು ಹೆಚ್ಚುತ್ತಿದ್ದು ಹೆದ್ದಾರಿ ಪ್ರಾಧಿಕಾರ ಶೀಘ್ರದಲ್ಲಿ ಮೂಲಸೌಕರ್ಯ ಒದಗಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕುಮಂಜಪ್ಪ ನಾಯ್ಕ ಜಾಲಿ ನಿವಾಸಿ
ಶಿರೂರು ಭಾಗದಲ್ಲಿ ರಸ್ತೆ ಕೆಲಸ ಪೂರ್ಣಗೊಂಡಿಲ್ಲ. ಇನ್ನೂ ಹಲವೆಡೆ ಹಳೆಯ ರಸ್ತೆಯಲ್ಲೇ ವಾಹನಗಳು ಸಂಚರಿಸುತ್ತಿದ್ದು ಕಿರಿದಾದ ಮಾರ್ಗದಲ್ಲಿ ವೇಗವಾಗಿ ಸಾಗುವುದರಿಂದ ಅಪಘಾತ ಭಯ ಕಾಡುತ್ತಿದೆನಾಗರಾಜ ನಾಯ್ಕ ಶಿರೂರು ನಿವಾಸಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.