ಸೋಮವಾರ, 10 ನವೆಂಬರ್ 2025
×
ADVERTISEMENT
ADVERTISEMENT

ಹೊನ್ನಾವರ | ಅಕ್ರಮ ಮಣ್ಣು ಗಣಿಗಾರಿಕೆಗೆ: ಕರಗುತ್ತಿದೆ ಗುಡ್ಡ

Published : 10 ನವೆಂಬರ್ 2025, 2:58 IST
Last Updated : 10 ನವೆಂಬರ್ 2025, 2:58 IST
ಫಾಲೋ ಮಾಡಿ
Comments
ಅರಣ್ಯ ಅಥವಾ ಬೆಟ್ಟ ಜಾಗದಲ್ಲಿ ಮಣ್ಣುಗಣಿಗಾರಿಕೆ ನಡೆಸಲು ಅವಕಾಶ ನೀಡುವುದಿಲ್ಲ.ಹಾಡಿ ಅಥವಾ ಖಾಸಗಿ ಜಾಗ ನಮ್ಮ ವ್ಯಾಪ್ತಿಗೆ ಬರುವುದಿಲ್ಲ
ಯೋಗೀಶ ಸಿ.ಕೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಹೊನ್ನಾವರ
ಇಲಾಖೆಯ ಅನುಮತಿ ಪಡೆದು ಮಣ್ಣು ಸಾಗಣೆ ಮಾಡುವವರು ಸರ್ಕಾರಕ್ಕೆ ರಾಜಧನ ಪಾವತಿಸಬೇಕಾಗುತ್ತದೆ. ಹೊನ್ನಾವರ ತಾಲ್ಲೂಕಿನಲ್ಲಿ ಮಣ್ಣು ಗಣಿಗಾರಿಕೆ ನಡೆಸಲು ಅಥವಾ ಮಣ್ಣು ಸಾಗಣೆ ಮಾಡಲು ಯಾರೊಬ್ಬರೂ ಅನುಮತಿ ಪಡೆದಿಲ್ಲ
ಆಶಾ ಉಪ ನಿರ್ದೇಶಕರು ಭೂವಿಜ್ಞಾನ ಹಾಗೂ ಗಣಿ ಇಲಾಖೆ ಕಾರವಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT