<p>ಹೊನ್ನಾವರ: ‘ಭಾರತ ದೇಶದಲ್ಲಿನ ದೇವಾಲಯಗಳು ಸಂಸ್ಕಾರ, ಸಂಸ್ಕೃತಿ ಹಾಗೂ ಬಹುತ್ವದ ಸಂಕೇತಗಳಾಗಿದ್ದು, ಸರ್ವರ ಒಳಿತನ್ನು ಆಶಿಸುವ ಸ್ಥಳಗಳಾಗಿವೆ’ ಎಂದು ಬಹುಭಾಷಾ ವಿದ್ವಾಂಸ ಕೆ.ಇ. ರಾಧಾಕೃಷ್ಣ ಹೇಳಿದರು.</p>.<p>ಸಮೀಪದ ಗುಣವಂತೆಯ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆದ ದೇವಸ್ಥಾನದ ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ದೇವಸ್ಥಾನದಲ್ಲಿ ನೂತನ ಕಟ್ಟಡ ನಿರ್ಮಿಸಿದ ಆರ್ಎನ್ಎಸ್ ಮೋಟರ್ಸ್ ವ್ಯವಸ್ಥಾಪಕ ನಿರ್ದೇಶಕ ಸುನೀಲ ಶೆಟ್ಟಿ ಸನ್ಮಾನ ಸ್ವೀಕರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ದೇವಸ್ಥಾನ ಸಮಿತಿ ಅಧ್ಯಕ್ಷ ನರಸಿಂಹ ಪಂಡಿತ, ವಿಜಯ ಪಂಡಿತ, ಶಿಲ್ಪಿ ಜಿ.ಎಲ್.ಭಟ್ ಮಾತನಾಡಿದರು.</p>.<p>ಮನ್ನೆಲೆಮಾವು ಮಠದ ಮಾಧವಾನಂದ ಭಾರತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ದತ್ತಾತ್ರೇಯ ನಾಯ್ಕ ಪ್ರಾರ್ಥನಾ ಗೀತೆ ಹಾಡಿದರು. ಎಂ.ಎಸ್.ಹೆಗಡೆ ಸ್ವಾಗತಿಸಿದರು. ಪ್ರಶಾಂತ ಮೂಡಲಮನೆ ನಿರೂಪಿಸಿದರು. ಎಸ್.ಎಚ್.ಗೌಡ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-20-526314120</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾವರ: ‘ಭಾರತ ದೇಶದಲ್ಲಿನ ದೇವಾಲಯಗಳು ಸಂಸ್ಕಾರ, ಸಂಸ್ಕೃತಿ ಹಾಗೂ ಬಹುತ್ವದ ಸಂಕೇತಗಳಾಗಿದ್ದು, ಸರ್ವರ ಒಳಿತನ್ನು ಆಶಿಸುವ ಸ್ಥಳಗಳಾಗಿವೆ’ ಎಂದು ಬಹುಭಾಷಾ ವಿದ್ವಾಂಸ ಕೆ.ಇ. ರಾಧಾಕೃಷ್ಣ ಹೇಳಿದರು.</p>.<p>ಸಮೀಪದ ಗುಣವಂತೆಯ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆದ ದೇವಸ್ಥಾನದ ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ದೇವಸ್ಥಾನದಲ್ಲಿ ನೂತನ ಕಟ್ಟಡ ನಿರ್ಮಿಸಿದ ಆರ್ಎನ್ಎಸ್ ಮೋಟರ್ಸ್ ವ್ಯವಸ್ಥಾಪಕ ನಿರ್ದೇಶಕ ಸುನೀಲ ಶೆಟ್ಟಿ ಸನ್ಮಾನ ಸ್ವೀಕರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ದೇವಸ್ಥಾನ ಸಮಿತಿ ಅಧ್ಯಕ್ಷ ನರಸಿಂಹ ಪಂಡಿತ, ವಿಜಯ ಪಂಡಿತ, ಶಿಲ್ಪಿ ಜಿ.ಎಲ್.ಭಟ್ ಮಾತನಾಡಿದರು.</p>.<p>ಮನ್ನೆಲೆಮಾವು ಮಠದ ಮಾಧವಾನಂದ ಭಾರತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ದತ್ತಾತ್ರೇಯ ನಾಯ್ಕ ಪ್ರಾರ್ಥನಾ ಗೀತೆ ಹಾಡಿದರು. ಎಂ.ಎಸ್.ಹೆಗಡೆ ಸ್ವಾಗತಿಸಿದರು. ಪ್ರಶಾಂತ ಮೂಡಲಮನೆ ನಿರೂಪಿಸಿದರು. ಎಸ್.ಎಚ್.ಗೌಡ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-20-526314120</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>