<p><strong>ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ):</strong> ಜೇನು ಹುಳಗಳು ದಾಳಿಮಾಡಿದ ಹಿನ್ನೆಲೆಯಲ್ಲಿ ಏಪ್ರಿಲ್ 17ರವರೆಗೆ ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆ ಹಾಗೂ ಗ್ರಾಮ ಅರಣ್ಯ ಸಮಿತಿ ತಿಳಿಸಿದೆ.</p>.<p>‘ಅಪರಿಚಿತರು ಈಚೆಗೆ ಕಲ್ಲು ಹೊಡೆದ ಪರಿಣಾಮ ಪ್ರವಾಸಿಗರ ಮೇಲೆ ಜೇನು ಹುಳಗಳು ದಾಳಿ ಮಾಡಿದ್ದವು. ಶನಿವಾರವೂ ಕೆಲ ಪ್ರವಾಸಿಗರಿಗೆ ಜೇನುಹುಳಗಳು ಕಡಿದಿವೆ. ತೀವ್ರ ಸ್ವರೂಪದಲ್ಲಿ ಗಾಯಗೊಂಡಿರುವ ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಹೀಗಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ):</strong> ಜೇನು ಹುಳಗಳು ದಾಳಿಮಾಡಿದ ಹಿನ್ನೆಲೆಯಲ್ಲಿ ಏಪ್ರಿಲ್ 17ರವರೆಗೆ ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆ ಹಾಗೂ ಗ್ರಾಮ ಅರಣ್ಯ ಸಮಿತಿ ತಿಳಿಸಿದೆ.</p>.<p>‘ಅಪರಿಚಿತರು ಈಚೆಗೆ ಕಲ್ಲು ಹೊಡೆದ ಪರಿಣಾಮ ಪ್ರವಾಸಿಗರ ಮೇಲೆ ಜೇನು ಹುಳಗಳು ದಾಳಿ ಮಾಡಿದ್ದವು. ಶನಿವಾರವೂ ಕೆಲ ಪ್ರವಾಸಿಗರಿಗೆ ಜೇನುಹುಳಗಳು ಕಡಿದಿವೆ. ತೀವ್ರ ಸ್ವರೂಪದಲ್ಲಿ ಗಾಯಗೊಂಡಿರುವ ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಹೀಗಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>