ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಕಾರವಾರ: ‘ಐಎನ್ಎಸ್‌ವಿ ಕೌಂಡಿನ್ಯ’ ಲೋಕಾರ್ಪಣೆ

ತೆಂಗಿನ ನಾರು, ಮರದ ಹಲಗೆಗಳಿಂದ ತಯಾರಿಸಿದ ಪ್ರಾಚೀನ ಮಾದರಿ ನೌಕೆ
Published : 21 ಮೇ 2025, 20:36 IST
Last Updated : 21 ಮೇ 2025, 20:36 IST
ಫಾಲೋ ಮಾಡಿ
Comments
ಪ್ರಾಚೀನ ಮಾದರಿಯ ‘ಐಎನ್ಎಸ್‌ವಿ ಕೌಂಡಿನ್ಯ’ ನೌಕೆ ಲೋಕಾರ್ಪಣೆಗೊಳಿಸಿದ ಬಳಿಕ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ನೌಕಾದಳದ ಅಧಿಕಾರಿಗಳೊಂದಿಗೆ ನೌಕೆಯ ಮೇಲೆ ನಿಂತು ಚಿತ್ರ ತೆಗೆಸಿಕೊಂಡರು. ಪ್ರಧಾನ ಮಂತ್ರಿ ಅವರ ಆರ್ಥಿಕ ಸಲಹಾ ಮಂಡಳಿ ಸದಸ್ಯ ಸಂಜೀವ ಸನ್ಯಾಲ್ ನೌಕಾದಳದ ಹಿರಿಯ ಅಧಿಕಾರಿಗಳು ಜತೆಗಿದ್ದರು.

ಪ್ರಾಚೀನ ಮಾದರಿಯ ‘ಐಎನ್ಎಸ್‌ವಿ ಕೌಂಡಿನ್ಯ’ ನೌಕೆ ಲೋಕಾರ್ಪಣೆಗೊಳಿಸಿದ ಬಳಿಕ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ನೌಕಾದಳದ ಅಧಿಕಾರಿಗಳೊಂದಿಗೆ ನೌಕೆಯ ಮೇಲೆ ನಿಂತು ಚಿತ್ರ ತೆಗೆಸಿಕೊಂಡರು. ಪ್ರಧಾನ ಮಂತ್ರಿ ಅವರ ಆರ್ಥಿಕ ಸಲಹಾ ಮಂಡಳಿ ಸದಸ್ಯ ಸಂಜೀವ ಸನ್ಯಾಲ್ ನೌಕಾದಳದ ಹಿರಿಯ ಅಧಿಕಾರಿಗಳು ಜತೆಗಿದ್ದರು.

ಅಭಿವೃದ್ಧಿಗೆ ಅಡ್ಡಗಾಲಿಡುವ ಯತ್ನ
‘ಪಹಲ್ಗಾಮ್ ದಾಳಿ ಕೇವಲ ಭಾರತೀಯರನ್ನು ಬೆದರಿಸುವ ಯತ್ನವಲ್ಲ. ದೇಶದ ಅಭಿವೃದ್ಧಿಗೆ ಅಡ್ಡಗಾಲಿಡಲು ಶತ್ರುರಾಷ್ಟ್ರಗಳು ನಡೆಸಿದ ಕುಕೃತ್ಯ. ಇವುಗಳಿಗೆ ದೇಶ ಎಂದಿಗೂ ಹೆದರುವುದಿಲ್ಲ’ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಹೇಳಿದರು. ‘ಉರಿ ಪುಲ್ವಾಮಾ ದಾಳಿಯ ಬಳಿಕ ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿದಾಗ ಕಾಂಗ್ರೆಸ್ ನಾಯಕರು ಸಾಕ್ಷ್ಯ ಕೇಳಿದ್ದರು. ಈ ಬಾರಿಯೂ ಅಂತಹದ್ದೇ ಮಾತುಗಳನ್ನಾಡುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜನರೇ ಅವರಿಗೆ ತಕ್ಕ ಉತ್ತರ ನೀಡಲಿದ್ದಾರೆ’ ಎಂದೂ ವ್ಯಂಗ್ಯವಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT