<p><strong>ಅಂಕೋಲಾ:</strong> ‘ಮಕ್ಕಳಲ್ಲಿ ಜ್ಞಾನ ಬೆಳೆಯಬೇಕೆಂದರೆ ವಿಜ್ಞಾನವನ್ನು ಅವರಿಗೆ ಮನದಟ್ಟು ಮಾಡಬೇಕಿದೆ. ಸರಳ ಪ್ರಯೋಗಗಳು ಮಕ್ಕಳಲ್ಲಿ ವಿಜ್ಞಾನದ ಮೇಲೆ ಆಸಕ್ತಿ ಹುಟ್ಟಿಸಬಹುದು’ ಎಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಶಿಕ್ಷಣ ಸಂಯೋಜಕಿ ರಚನಾ ನಾಯಕ ಹೇಳಿದರು.</p>.<p>ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ತ ಬೊಗ್ರಿಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಿಜ್ಞಾನ ವಿಸ್ಮಯ ‘ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಸರಳ ಪ್ರಯೋಗಗಳ ಪ್ರಾತ್ಯಕ್ಷಿಕೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕೇಣಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಸುಧೀರ್ ನಾಯಕ ವಿಜ್ಞಾನ ದಿನಾಚರಣೆಯ ಹಿನ್ನೆಲೆ, ಮಹತ್ವ ಹಾಗೂ ಉದ್ದೇಶದ ಬಗ್ಗೆ ಮಾತನಾಡಿದರು.</p>.<p>ಬಿ.ಆರ್.ಪಿ ಮಂಜುನಾಥ ನಾಯ್ಕ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜೇಂದ್ರ ಕಲ್ಗುಟ್ಕರ್ ಅಧ್ಯಕ್ಷತೆ ವಹಿಸಿದ್ದರು.</p>.<p>ಮುಖ್ಯ ಶಿಕ್ಷಕ ವೇಲಾಯುಧನಾಯರ್ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕಿ ಭಾಗ್ಯಲಕ್ಷ್ಮೀ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರಕಾಂತ ಗೌಡ ಕಾರ್ಯಕ್ರಮ ನಿರೂಪಿಸಿದರು. ದಿಗಂಬರ ನಾಯ್ಕ ವಂದಿಸಿದರು. ಸಿ.ಆರ್.ಪಿ ರಾಜಲಕ್ಷ್ಮೀ ನಾಯಕ, ಆರ್.ಎನ್. ಮಹಾಲೆ, ಜಿ.ಎಸ್.ನಾಯ್ಕ, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕೋಲಾ:</strong> ‘ಮಕ್ಕಳಲ್ಲಿ ಜ್ಞಾನ ಬೆಳೆಯಬೇಕೆಂದರೆ ವಿಜ್ಞಾನವನ್ನು ಅವರಿಗೆ ಮನದಟ್ಟು ಮಾಡಬೇಕಿದೆ. ಸರಳ ಪ್ರಯೋಗಗಳು ಮಕ್ಕಳಲ್ಲಿ ವಿಜ್ಞಾನದ ಮೇಲೆ ಆಸಕ್ತಿ ಹುಟ್ಟಿಸಬಹುದು’ ಎಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಶಿಕ್ಷಣ ಸಂಯೋಜಕಿ ರಚನಾ ನಾಯಕ ಹೇಳಿದರು.</p>.<p>ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ತ ಬೊಗ್ರಿಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಿಜ್ಞಾನ ವಿಸ್ಮಯ ‘ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಸರಳ ಪ್ರಯೋಗಗಳ ಪ್ರಾತ್ಯಕ್ಷಿಕೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕೇಣಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಸುಧೀರ್ ನಾಯಕ ವಿಜ್ಞಾನ ದಿನಾಚರಣೆಯ ಹಿನ್ನೆಲೆ, ಮಹತ್ವ ಹಾಗೂ ಉದ್ದೇಶದ ಬಗ್ಗೆ ಮಾತನಾಡಿದರು.</p>.<p>ಬಿ.ಆರ್.ಪಿ ಮಂಜುನಾಥ ನಾಯ್ಕ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜೇಂದ್ರ ಕಲ್ಗುಟ್ಕರ್ ಅಧ್ಯಕ್ಷತೆ ವಹಿಸಿದ್ದರು.</p>.<p>ಮುಖ್ಯ ಶಿಕ್ಷಕ ವೇಲಾಯುಧನಾಯರ್ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕಿ ಭಾಗ್ಯಲಕ್ಷ್ಮೀ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರಕಾಂತ ಗೌಡ ಕಾರ್ಯಕ್ರಮ ನಿರೂಪಿಸಿದರು. ದಿಗಂಬರ ನಾಯ್ಕ ವಂದಿಸಿದರು. ಸಿ.ಆರ್.ಪಿ ರಾಜಲಕ್ಷ್ಮೀ ನಾಯಕ, ಆರ್.ಎನ್. ಮಹಾಲೆ, ಜಿ.ಎಸ್.ನಾಯ್ಕ, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>