ಸಭೆಯಲ್ಲಿ ವೃಕ್ಷಲಕ್ಷ ಆಂದೋಲನ ಸಮಿತಿ ಸಂಚಾಲಕ ಅನಂತ ಹೆಗಡೆ ಅಶೀಸರ, ಸ್ವರ್ಣವಲ್ಲಿ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ, ಕಾರ್ಯದರ್ಶಿ ಎಂ.ಆರ್.ಹೆಗಡೆ, ಜಾಗೃತ ವೇದಿಕೆಯ ಕಾರ್ಯಾಧ್ಯಕ್ಷ ರತ್ನಾಕರ ಹೆಗಡೆ ಬಾಡಲಕೊಪ್ಪ, ಆರ್.ಎನ್. ಹೆಗಡೆ ಉಳ್ಳಿಕೊಪ್ಪ, ಮಠದ ವ್ಯವಸ್ಥಾಪಕ ಆರ್.ಎಸ್.ಹೆಗಡೆ ಭಯರುಂಬೆ, ಇತರರು ಇದ್ದರು.