<p><strong>ಅಂಕೋಲಾ:</strong> ಜೋಯಿಡಾ ಪ್ರದೇಶದ ಅತ್ಯಂತ ಕುಗ್ರಾಮಾದ ರಂಗಕರ್ಮಿಯನ್ನು ಹುಡುಕಿ ಸಿ.ಜಿ.ಕೆ ರಂಗ ಪುರಸ್ಕಾರ ನೀಡಿರುವುದು ಶ್ಲಾಘನೀಯವಾದದ್ದು. ರಂಗಭೂಮಿ ಕ್ಷೇತ್ರವನ್ನು ಅತ್ಯಂತ ಪ್ರೀತಿ ಹಾಗೂ ಗೌರವದಿಂದ ಬೆಳಸಿದ ಸಿ.ಜಿ.ಕೆ ಅವರಿಗೆ ನಿಜವಾದ ಗೌರವ ಸಲ್ಲಿಸದಂತಾಗಿದೆ ಎಂದು ವೈದ್ಯ ಸಂಜು ನಾಯಕ ಹೇಳಿದರು.</p>.<p>ನಗರದ ಪಿ.ಎಂ. ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಜಿ.ಕೆ ರಂಗ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಪ್ರಾಚಾರ್ಯ ರಮಾನಂದ ನಾಯಕ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಿ.ಜಿ.ಕೆ ಅವರು ರಂಗಭೂಮಿ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದವರು. ಅವರ ಹೆಸರಿನಲ್ಲಿ ಸಂಗಾತಿ ರಂಗಭೂಮಿ ಪ್ರತಿ ವರ್ಷ ಸಾಧಕರಿಗೆ ಗೌರವಿಸುತ್ತಿರುವುದು ಶ್ಲಾಘನೀಯ ಎಂದರು.</p>.<p>ಸಿ.ಜಿ.ಕೆ ರಂಗ ಪುರಸ್ಕಾರವನ್ನು ರಂಗಕರ್ಮಿ ಜಯಂತ ಗಾವಡ ಅವರಿಗೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.</p>.<p>ಕಾರ್ಯಕ್ರಮದ ಸಂಘಟಕರಾದ ಕೆ.ಆರ್.ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ರಾಘು ಕಾಕರಮಠ, ಅಧ್ಯಕ್ಷರಾದ ಅರುಣ್ ಶೆಟ್ಟಿ, ರಾಜು ಹರಿಕಂತ್ರ, ಉಪನ್ಯಾಸಕ ಉಲ್ಲಾಸ ಹುದ್ದಾರ, ಲಕ್ಷ್ಮಣ ಹುಲಸ್ವಾರ, ವಿನಾಯಕ ಶೆಟ್ಟಿ, ಸಿಂಚನ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕೋಲಾ:</strong> ಜೋಯಿಡಾ ಪ್ರದೇಶದ ಅತ್ಯಂತ ಕುಗ್ರಾಮಾದ ರಂಗಕರ್ಮಿಯನ್ನು ಹುಡುಕಿ ಸಿ.ಜಿ.ಕೆ ರಂಗ ಪುರಸ್ಕಾರ ನೀಡಿರುವುದು ಶ್ಲಾಘನೀಯವಾದದ್ದು. ರಂಗಭೂಮಿ ಕ್ಷೇತ್ರವನ್ನು ಅತ್ಯಂತ ಪ್ರೀತಿ ಹಾಗೂ ಗೌರವದಿಂದ ಬೆಳಸಿದ ಸಿ.ಜಿ.ಕೆ ಅವರಿಗೆ ನಿಜವಾದ ಗೌರವ ಸಲ್ಲಿಸದಂತಾಗಿದೆ ಎಂದು ವೈದ್ಯ ಸಂಜು ನಾಯಕ ಹೇಳಿದರು.</p>.<p>ನಗರದ ಪಿ.ಎಂ. ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಜಿ.ಕೆ ರಂಗ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಪ್ರಾಚಾರ್ಯ ರಮಾನಂದ ನಾಯಕ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಿ.ಜಿ.ಕೆ ಅವರು ರಂಗಭೂಮಿ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದವರು. ಅವರ ಹೆಸರಿನಲ್ಲಿ ಸಂಗಾತಿ ರಂಗಭೂಮಿ ಪ್ರತಿ ವರ್ಷ ಸಾಧಕರಿಗೆ ಗೌರವಿಸುತ್ತಿರುವುದು ಶ್ಲಾಘನೀಯ ಎಂದರು.</p>.<p>ಸಿ.ಜಿ.ಕೆ ರಂಗ ಪುರಸ್ಕಾರವನ್ನು ರಂಗಕರ್ಮಿ ಜಯಂತ ಗಾವಡ ಅವರಿಗೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.</p>.<p>ಕಾರ್ಯಕ್ರಮದ ಸಂಘಟಕರಾದ ಕೆ.ಆರ್.ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ರಾಘು ಕಾಕರಮಠ, ಅಧ್ಯಕ್ಷರಾದ ಅರುಣ್ ಶೆಟ್ಟಿ, ರಾಜು ಹರಿಕಂತ್ರ, ಉಪನ್ಯಾಸಕ ಉಲ್ಲಾಸ ಹುದ್ದಾರ, ಲಕ್ಷ್ಮಣ ಹುಲಸ್ವಾರ, ವಿನಾಯಕ ಶೆಟ್ಟಿ, ಸಿಂಚನ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>