ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ -ಸಿದ್ದಾಪುರ ಕ್ಷೇತ್ರ: ನಾಮಪತ್ರ ಹಿಂಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಹೊಸಬಾಳೆ

Published 24 ಏಪ್ರಿಲ್ 2023, 7:28 IST
Last Updated 24 ಏಪ್ರಿಲ್ 2023, 7:28 IST
ಅಕ್ಷರ ಗಾತ್ರ

ಶಿರಸಿ: ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದ ವೆಂಕಟೇಶ ಹೆಗಡೆ ಹೊಸಬಾಳೆ ಪಕ್ಷದ ಹಿರಿಯರ ಸೂಚನೆಯಂತೆ ನಾಮಪತ್ರ ವಾಪಸ್ ಪಡೆದಿದ್ದಾರೆ.

ಬೆಂಗಳೂರಲ್ಲಿ ಕಾಂಗ್ರೆಸ್ ಪ್ರಮುಖರಾದ ಸಿದ್ದರಾಮಯ್ಯ ಅವರ ಜತೆ ಸಮಾಲೋಚಿಸಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಜೊತೆ ದೂರವಾಣಿ ಮೂಲಕ ಮಾತಾಡಿದ ಬಳಿಕ ಅವರು ನಾಮಪತ್ರ ವಾಪಸ್ ಪಡೆದಿದ್ದಾಗಿ ತಿಳಿಸಿದರು.

ಪಕ್ಷದ ಆದೇಶ ಪಾಲಿಸಲು, ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಅವರಿಗೆ ನನ್ನ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸುತ್ತಿದ್ದೇನೆ. ಅವರ ಹಾಗೂ ಪಕ್ಷದ ಗೆಲುವಿಗಾಗಿ ನಿರಂತರವಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT