ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಕಾರವಾರ | ನಗರಸಭೆ ನಿಧಿ ಕೊರತೆ: 12 ಸಿಬ್ಬಂದಿಗೆ ಖೋಕ್

Published : 23 ನವೆಂಬರ್ 2023, 4:28 IST
Last Updated : 23 ನವೆಂಬರ್ 2023, 4:28 IST
ಫಾಲೋ ಮಾಡಿ
Comments
ಹೊರಗುತ್ತಿಗೆ ಸಿಬ್ಬಂದಿಯ ಟೆಂಡರ್ ಅವಧಿ ಮುಗಿದಿದ್ದರಿಂದ ಕೆಲಸದಿಂದ ತೆಗೆಯಲಾಗಿದೆ. ಸದ್ಯದಲ್ಲಿಯೇ ಸಾಮಾನ್ಯಸಭೆಯಲ್ಲಿ ಅನುಮೋದನೆ ಪಡೆದು ಪುನಃ ಟೆಂಡರ್ ಕರೆಯಲಾಗುತ್ತದೆ.
ಕೆ.ಚಂದ್ರಮೌಳಿ, ಪೌರಾಯುಕ್ತ
ಕಾರವಾರದ ಗಾಂದಿ ಉದ್ಯಾನದಲ್ಲಿ ನಿರ್ವಹಣೆಗೆ ಸಿಬ್ಬಂದಿ ಇಲ್ಲದ ಪರಿಣಾಮ ದುಸ್ಥಿತಿಯಲ್ಲಿದ್ದು ಮಹಾತ್ಮ ಗಾಂಧಿ ಪ್ರತಿಮೆ ಆವರಣ ಬೀದಿನಾಯಿಗಳ ವಿಶ್ರಾಂತಿ ತಾಣವಾಗಿ ಮಾರ್ಪಟ್ಟಿದೆ.
ಕಾರವಾರದ ಗಾಂದಿ ಉದ್ಯಾನದಲ್ಲಿ ನಿರ್ವಹಣೆಗೆ ಸಿಬ್ಬಂದಿ ಇಲ್ಲದ ಪರಿಣಾಮ ದುಸ್ಥಿತಿಯಲ್ಲಿದ್ದು ಮಹಾತ್ಮ ಗಾಂಧಿ ಪ್ರತಿಮೆ ಆವರಣ ಬೀದಿನಾಯಿಗಳ ವಿಶ್ರಾಂತಿ ತಾಣವಾಗಿ ಮಾರ್ಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT