ಸೋಮವಾರ, 19 ಜನವರಿ 2026
×
ADVERTISEMENT
ADVERTISEMENT

ಕಾರವಾರ | ನಿರ್ವಹಣೆಗೆ ನಿರ್ಲಕ್ಷ್ಯ: ಜೀವಜಲ ಕೊಡದ ಶುದ್ಧ ನೀರಿನ ಘಟಕ

Published : 19 ಜನವರಿ 2026, 7:38 IST
Last Updated : 19 ಜನವರಿ 2026, 7:38 IST
ಫಾಲೋ ಮಾಡಿ
Comments
ಗೋಕರ್ಣದ ಮುಖ್ಯ ಕಡಲತೀರದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಬಳಕೆಗೆ ಬಾರದ ಸ್ಥಿತಿಯಲ್ಲಿದೆ.
ಗೋಕರ್ಣದ ಮುಖ್ಯ ಕಡಲತೀರದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಬಳಕೆಗೆ ಬಾರದ ಸ್ಥಿತಿಯಲ್ಲಿದೆ.
ಹಳಿಯಾಳ ತಾಲ್ಲೂಕಿನ ಹೊಸ ಹಡಗಲಿ ಗ್ರಾಮದಲ್ಲಿ ಅಳವಡಿಸಿದ್ದ ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ ಇಲ್ಲದೆ ಪಾಳು ಬಿದ್ದಿರುವುದು.
ಹಳಿಯಾಳ ತಾಲ್ಲೂಕಿನ ಹೊಸ ಹಡಗಲಿ ಗ್ರಾಮದಲ್ಲಿ ಅಳವಡಿಸಿದ್ದ ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ ಇಲ್ಲದೆ ಪಾಳು ಬಿದ್ದಿರುವುದು.
ನೀರಿನ ಘಟಕಗಳನ್ನು ಹಸ್ತಾಂತರಿಸಿಕೊಳ್ಳುವಂತೆ ಆಯಾ ಗ್ರಾಮ ಪಂಚಾಯಿತಿಗೆ ಪತ್ರ ಬರೆಯಲಾಗಿದೆ. ನಿರ್ವಹಣೆ ದೃಷ್ಟಿಯಿಂದ ಶೀಘ್ರ ಹಸ್ತಾಂತರಕ್ಕೆ ಪ್ರಯತ್ನಿಸಲಾಗುತ್ತಿದೆ
ಆರ್.ಸತ್ಯಪ್ಪ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಇಇ
ನೀರಿನ ಘಟಕದಲ್ಲಿ ಅನೇಕ ಬಾರಿ ತಾಂತ್ರಿಕ ದೋಷ ಉಂಟಾಗಿದ್ದು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ದುರಸ್ತಿ ಮಾಡುವ ಕೆಲಸ ನಡೆದಿಲ್ಲ
ಪರಶುರಾಮ ಗುಂಜೇಕರ ಅಮ್ಮನಕೊಪ್ಪ ಗ್ರಾಮಸ್ಥ (ಹಳಿಯಾಳ)
ಸಿದ್ದಾಪುರ ತಾಲ್ಲೂಕಿನ ಬೇಡ್ಕಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದೆ
ಉಲ್ಲಾಸ್ ಗೌಡರ್ ಬೇಡ್ಕಣಿ ಗ್ರಾ.ಪಂ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT