

ಗ್ರಾಮೀಣ ಭಾಗದಲ್ಲಿ ಸಂಚರಿಸುವ ಬಸ್ಸುಗಳ ಸಂಖ್ಯೆ ಕಡಿಮೆಯಾದ ಕಾರಣ ವಿದ್ಯಾರ್ಥಗಳಿಗೆ ಸಮಯಕ್ಕೆ ಸರಿಯಾಗಿ ಕಾಲೇಜು ಶಾಲೆಗೆ ಹೋಗಲು ಸಮಸ್ಯೆಯಾಗುತ್ತಿದೆವಿನೋದ ಗೌಡ ಪಾಲಕ
ಜೊಯಿಡಾದಿಂದ ಡಿಗ್ಗಿ ಭಾಗಕ್ಕೆ ಸಂಚರಿಸುತ್ತಿದ್ದ ಬಸ್ಸನ್ನು ಬಂದ್ ಮಾಡಲಾಗಿದೆ. ರಾಮನಗರದಿಂದ ಬಜಾರಕುಣಂಗಕ್ಕೆ ವಾರದ ಬಹುತೇಕ ದಿನ ಬಸ್ ಸಂಚರಿಸುತ್ತಿಲ್ಲಮಹೇಶ ಮೀರಾಶಿ ಕಾಲೇಜು ವಿದ್ಯಾರ್ಥಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.