‘2014 ರಿಂದಲೂ ಬ್ಯಾಂಕಿನ ನಿಯಮಾವಳಿಗೆ ವಿರುದ್ಧವಾಗಿ ಬೇರೆ ಬೇರೆ ಖಾತೆಗಳಿಗೆ ಹಣ ಜಮಾ ಆಗಿದೆ. ಬಿಲ್ಡರ್, ಉದ್ಯಮಿಗಳು ಸೇರಿದಂತೆ ಹಲವರಿಗೆ ಬ್ಯಾಂಕ್ ನಿಯಮಾವಳಿ ಪಾಲಿಸದೆ ಹಣ ವರ್ಗಾಯಿಸಲಾಗಿದೆ. ಇದರಲ್ಲಿ ಪ್ರಧಾನ ವ್ಯವಸ್ಥಾಪಕ, ಶಾಖಾ ವ್ಯವಸ್ಥಾಪಕರು ಶಾಮೀಲಾಗಿರುವ ಶಂಕೆ ಇದೆ. ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.