ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಕಾರವಾರ: ಕುಸಿದ ನೆಲಕ್ಕೆ ದೊರೆವುದೇ ಪರಿಹಾರ?

Published : 21 ಜುಲೈ 2024, 2:57 IST
Last Updated : 21 ಜುಲೈ 2024, 2:57 IST
ಫಾಲೋ ಮಾಡಿ
Comments
ಯಲ್ಲಾಪುರ ತಾಲ್ಲೂಕಿನ ಕಳಚೆ ಗ್ರಾಮದಲ್ಲಿ ಭೂಮಿ ಕಳೆದುಕೊಂಡವರಿಗೆ ಪರ್ಯಾಯ ನೆಲೆ ಸಿಗಲಿಲ್ಲ. ನೀರಾವರಿ ವ್ಯವಸ್ಥೆಯೇ ನಾಶವಾಗಿದ್ದಕ್ಕೆ ಇದ್ದ ತೋಟಗಳೂ ಹಾಳಾಗಿವೆ. ಸರ್ಕಾರ ಈಗಲಾದರೂ ಪರ್ಯಾಯ ವ್ಯವಸ್ಥೆ ಕಲ್ಪಿಸಲಿ
– ವೆಂಕಟರಮಣ ಬೆಳ್ಳಿ, ಕಳಚೆ ನಿವಾಸಿ
ಕುಮಟಾದ ತಂಡ್ರಕುಳಿಯಲ್ಲಿ ಗುಡ್ಡ ಕುಸಿದು ಮನೆಗೆ ಹಾನಿಯಾದ ಜನರಿಗೆ ಪರ್ಯಾಯ ಭೂಮಿ ಒದಗಿಸುವ ಕೆಲಸ ನಡೆದಿಲ್ಲ. ಪ್ರತಿ ವರ್ಷ ಮಳೆಗಾಲದಲ್ಲಿ ಇಲ್ಲಿನ ಜನ ಸಂಬಂಧಿಕರ ಮನೆಯಲ್ಲಿ ಉಳಿಯುತ್ತಿದ್ದಾರೆ.
– ಆರ್.ಕೆ.ಅಂಬಿಗ, ದೀವಗಿ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT