<p><strong>ಕುಮಟಾ:</strong> ‘ಪ್ರಪಂಚದ ಪ್ರತಿಯೊಂದು ದೇಶವೂ ತನ್ನದೇ ವೈಶಿಷ್ಟತೆಯಿಂದ ಗುರುತಿಸಿಕೊಂಡರೆ, ಭಾರತ ಧರ್ಮದ ಮೂಲಕ ತನ್ನನ್ನು ಗುರುತಿಸಿಕೊಂಡಿದೆ’ ಎಂದು ಹಿರೇಹಡಗಲಿಯ ಸದ್ಗುರು ಶಿವಯೋಗಿ ಅಭಿನವ ಹಾಲವೀರಪಜ್ಜ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ವಿವೇಕನಗರ, ಮಣಕಿ, ಗಾಂಧೀನಗರ, ಸಿದ್ದನಬಾವಿ ಹಿಂದೂ ಸಮಾಜದವರು ಭಾನುವಾರ ಆಯೋಜಿಸಿದ್ದ ಹಿಂದೂ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಭಾರತದ ವೈವಿಧ್ಯಮಯ ಇತಿಹಾಸ ನೆನಪು ಮಾಡಿಕೊಂಡಾಗ ಹಿಂದೂ ಎನ್ನುವ ಪದವೇ ಎಲ್ಲೆಲ್ಲೂ ಪ್ರಧಾನವಾಗಿ ಕಾಣುತ್ತದೆ. ಆದರೆ ಅದನ್ನೇ ನಾವು ಇಂದು ಮರೆತಿದ್ದೇವೆ’ ಎಂದರು.</p>.<p>ನಿವೃತ್ತ ಸರ್ವೇ ಅಧಿಕಾರಿ ಎಂ.ಎಸ್.ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಸಕ ದಿನಕರ ಶೆಟ್ಟಿ, ಡಾ.ಜಿ.ಜಿ.ಹೆಗಡೆ, ಡಾ.ಸುರೇಶ ಹೆಗಡೆ, ಎಸ್.ವಿ.ಹೆಗಡೆ, ಆರ್.ಜಿ.ಭಟ್, ಪ್ರಶಾಂತ ನಾಯ್ಕ, ವಿಶ್ವನಾಥ ನಾಯ್ಕ, ತಿಮ್ಮಪ್ಪ ಮುಕ್ರಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಮಟಾ:</strong> ‘ಪ್ರಪಂಚದ ಪ್ರತಿಯೊಂದು ದೇಶವೂ ತನ್ನದೇ ವೈಶಿಷ್ಟತೆಯಿಂದ ಗುರುತಿಸಿಕೊಂಡರೆ, ಭಾರತ ಧರ್ಮದ ಮೂಲಕ ತನ್ನನ್ನು ಗುರುತಿಸಿಕೊಂಡಿದೆ’ ಎಂದು ಹಿರೇಹಡಗಲಿಯ ಸದ್ಗುರು ಶಿವಯೋಗಿ ಅಭಿನವ ಹಾಲವೀರಪಜ್ಜ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ವಿವೇಕನಗರ, ಮಣಕಿ, ಗಾಂಧೀನಗರ, ಸಿದ್ದನಬಾವಿ ಹಿಂದೂ ಸಮಾಜದವರು ಭಾನುವಾರ ಆಯೋಜಿಸಿದ್ದ ಹಿಂದೂ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಭಾರತದ ವೈವಿಧ್ಯಮಯ ಇತಿಹಾಸ ನೆನಪು ಮಾಡಿಕೊಂಡಾಗ ಹಿಂದೂ ಎನ್ನುವ ಪದವೇ ಎಲ್ಲೆಲ್ಲೂ ಪ್ರಧಾನವಾಗಿ ಕಾಣುತ್ತದೆ. ಆದರೆ ಅದನ್ನೇ ನಾವು ಇಂದು ಮರೆತಿದ್ದೇವೆ’ ಎಂದರು.</p>.<p>ನಿವೃತ್ತ ಸರ್ವೇ ಅಧಿಕಾರಿ ಎಂ.ಎಸ್.ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಸಕ ದಿನಕರ ಶೆಟ್ಟಿ, ಡಾ.ಜಿ.ಜಿ.ಹೆಗಡೆ, ಡಾ.ಸುರೇಶ ಹೆಗಡೆ, ಎಸ್.ವಿ.ಹೆಗಡೆ, ಆರ್.ಜಿ.ಭಟ್, ಪ್ರಶಾಂತ ನಾಯ್ಕ, ವಿಶ್ವನಾಥ ನಾಯ್ಕ, ತಿಮ್ಮಪ್ಪ ಮುಕ್ರಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>