<p><strong>ಕುಮಟಾ</strong>: ತಾಲ್ಲೂಕಿನಲ್ಲಿ ಶನಿವಾರ ಸಿಡಿಲು ಬಡಿದು ಅಘನಾಶಿನಿ ಗ್ರಾಮದ ಗಂಗಾಧರ ನಾಯ್ಕ ಅವರ ಐದು ತೆಂಗಿನ ಮರ ಹಾಗೂ ನಾಲ್ಕು ಅಡಿಕೆ ಮರಗಳಿಗೆ ಹಾನಿಯಾಗಿದೆ. ₹ 18 ಸಾವಿರ ನಷ್ಟದ ಅಂದಾಜು ಮಾಡಲಾಗಿದೆ.</p>.<p>ಗ್ರಾಮದ ಮಾಸ್ತಿ ಹರಿಕಂತ್ರ ಅವರ ನಾಲ್ಕು ಅಡಿಕೆ ಹಾಗೂ ನಾಲ್ಕು ತೆಂಗಿನ ಮರಗಳಿಗೆ ಸಿಡಿಲು ಬಡಿದಿದ್ದು ₹ 15 ಸಾವಿರ ಹಾನಿಯಾಗಿದೆ ಎಂದು ತಹಶೀಲ್ದಾರ್ ಕೃಷ್ಣ ಕಾಮಕರ್ ಮಾಹಿತಿ ನಿಡಿದ್ದಾರೆ.</p>.<p>ಗೋಕರ್ಣ: ಶನಿವಾರ ರಾತ್ರಿ ಭಾವಿಕೊಡ್ಲ ಗ್ರಾಮದ ದುಬ್ಬನಶಶಿಯ ವಾಸುದೇವ ನಾಗೇಶ ಮೊರ್ಜೆ ಅವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸ್ವಿಚ್ ಬೋರ್ಡ್, ವೈರಿಂಗ್, ಫ್ಯಾನ್ ಸುಟ್ಟು ಕರಕಲಾಗಿದೆ.</p>.<p>ಸ್ಥಳಕ್ಕೆ ಸ್ಥಳೀಯ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-20-988477229</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಮಟಾ</strong>: ತಾಲ್ಲೂಕಿನಲ್ಲಿ ಶನಿವಾರ ಸಿಡಿಲು ಬಡಿದು ಅಘನಾಶಿನಿ ಗ್ರಾಮದ ಗಂಗಾಧರ ನಾಯ್ಕ ಅವರ ಐದು ತೆಂಗಿನ ಮರ ಹಾಗೂ ನಾಲ್ಕು ಅಡಿಕೆ ಮರಗಳಿಗೆ ಹಾನಿಯಾಗಿದೆ. ₹ 18 ಸಾವಿರ ನಷ್ಟದ ಅಂದಾಜು ಮಾಡಲಾಗಿದೆ.</p>.<p>ಗ್ರಾಮದ ಮಾಸ್ತಿ ಹರಿಕಂತ್ರ ಅವರ ನಾಲ್ಕು ಅಡಿಕೆ ಹಾಗೂ ನಾಲ್ಕು ತೆಂಗಿನ ಮರಗಳಿಗೆ ಸಿಡಿಲು ಬಡಿದಿದ್ದು ₹ 15 ಸಾವಿರ ಹಾನಿಯಾಗಿದೆ ಎಂದು ತಹಶೀಲ್ದಾರ್ ಕೃಷ್ಣ ಕಾಮಕರ್ ಮಾಹಿತಿ ನಿಡಿದ್ದಾರೆ.</p>.<p>ಗೋಕರ್ಣ: ಶನಿವಾರ ರಾತ್ರಿ ಭಾವಿಕೊಡ್ಲ ಗ್ರಾಮದ ದುಬ್ಬನಶಶಿಯ ವಾಸುದೇವ ನಾಗೇಶ ಮೊರ್ಜೆ ಅವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸ್ವಿಚ್ ಬೋರ್ಡ್, ವೈರಿಂಗ್, ಫ್ಯಾನ್ ಸುಟ್ಟು ಕರಕಲಾಗಿದೆ.</p>.<p>ಸ್ಥಳಕ್ಕೆ ಸ್ಥಳೀಯ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-20-988477229</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>