ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದ ಇಲ್ಲಿನ ನಿವಾಸಿ ಜಗದೀಶ್ ಎನ್ನುವವರ ಮನೆಯ ಕೆಲಸ ನಡೆಯುತಿದ್ದ ಸಂದರ್ಭ ಕಲ್ಲಿನಿಂದ ಕಟ್ಟಿದ ತಡೆಗೋಡೆ ಕುಸಿದು ಬಿದ್ದಿದೆ ಪರಿಣಾಮ ಪಕ್ಕದಲ್ಲಿ ಕೆಲಸ ಮಾಡುತಿದ್ದ ಕೂಲಿಕಾರ್ಮಿಕರ ಮೇಲೆ ಬೀಳುತ್ತಿದ್ದಂತೆ ಇಬ್ಬರು ಪಾರಾಗಿದ್ದು ಓರ್ವ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾನೆ.