ಮತದಾರರು ಹಾಗೂ ಸರ್ಕಾರ ಕೊಟ್ಟ ಗ್ಯಾರಂಟಿಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನ ಮಾಡುವಲ್ಲಿ ನೂತನ ಶಾಸಕರು ಆಸಕ್ತರಾಗಬೇಕು ಎಂದರು.
ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ನರಸಿಂಹ ಹೆಗಡೆ ಬಕ್ಕಳ, ಪ್ರಧಾನ ಕಾರ್ಯದರ್ಶಿ ರಘುಪತಿ ಭಟ್ಟ, ಪ್ರಮುಖರಾದ ಉಷಾ ಹೆಗಡೆ, ಉಮೇಶ ಬಂಕಾಪುರ, ಆರ್.ಡಿ.ಹೆಗಡೆ, ಸುರೇಶ್ಚಂದ್ರ ಹೆಗಡೆ ಮಾತನಾಡಿದರು. ಗ್ರಾಮೀಣ ಮಂಡಲ ಕಾರ್ಯದರ್ಶಿ ರಘುಪತಿ ಭಟ್ಟ ಇದ್ದರು.