ಪಂಚಾಯ್ತಿ ಅಧ್ಯಕ್ಷೆ ರಜನಿ ನಾಯ್ಕ, ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ ಚಂದಾವರ, ಕಾರ್ಯದರ್ಶಿ ಮಂಜುನಾಥ ಚಿಕ್ಕನಮನೆ, ಸಿ.ಆರ್.ಪಿ. ಜಯಶ್ರೀ ಆಚಾರಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಅನಂತ ನಾಯ್ಕ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಯಶೋಧಾ ನಾಯ್ಕ, ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶೇಷಗಿರಿ ನಾಯ್ಕ, ಮಕ್ಕಳ ಪಾಲಕ ಪೋಷಕರು, ಸೇರಿದಂತೆ ನೂರಾರು ಜನರು ಸಂತೆಯ ವಾತಾರವಣದಲ್ಲಿ ಮಕ್ಕಳನ್ನು ನೋಡಿ ಸಂತಸಪಟ್ಟರು.