ದಾಂಡೇಲಿಯಲ್ಲಿ ಒಂದು ವರ್ಷದಲ್ಲಿ ನಡೆದ ಮೊಸಳೆ ದಾಳಿಯ ಐದನೇ ದುರಂತ ಇದಾಗಿದೆ. ಸ್ಥಳದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಅಪ್ಪಾರಾವ್ ಕಲ್ಲಶೆಟ್ಟಿ, ಸಂದೀಪ ನಾಯಕ, ಡಿವೈಎಸ್ಪಿ ಕೆ.ಎಲ್.ಗಣೇಶ, ಸಿಪಿಐ ಬಿ.ಎಸ್.ಲೋಕಾಪುರ, ನಗರಾಡಳಿತ ಮತ್ತು ತಾಲ್ಲೂಕಾಡಳಿತದ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆಯಲ್ಲಿಭಾಗವಹಿಸಿದ್ದರು.