ಲಾರಿಯಲ್ಲಿ ಪ್ರಯಾಣಿಸುತ್ತಿದ್ದ ಭಟ್ಕಳದ ವೆಂಕಟೇಶ ಮಂಜುನಾಥ ದೇವಾಡಿಗ, ಭರತ ನಾರಾಯಣ ದೇವಾಡಿಗ, ಅನಂತ ನಾಗಪ್ಪ ದೇವಾಡಿಗ ಹಾಗೂ ಬಾಗಲಕೋಟೆ ಜಿಲ್ಲೆಯ ಇಳಕಲ್ನ ಈರಣ್ಣ ಮಲ್ಲಯ್ಯ ಕೊಣ್ಣೂರು ಹಾಗೂ ಚಾಲಕ ವಿಶ್ವನಾಥ ಸಂಗಪ್ಪ ವಡ್ಡಿಕಾರ ಗಾಯಗೊಂಡಿದ್ದಾರೆ. ಲಾರಿ ಚಾಲಕ ವಿಶ್ವನಾಥ ಸಂಗಪ್ಪಾ ಮಡ್ಡೀಕಾರ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.