<p><strong>ಯಲ್ಲಾಪುರ (ಉತ್ತರ ಕನ್ನಡ):</strong> ‘ಹಿಂದಿನ ಬಿಜೆಪಿ ಸರ್ಕಾರ ₹2 ಲಕ್ಷ ಕೋಟಿ ಮೌಲ್ಯದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿತ್ತು. ಉಳಿದ ಕೆಲಸವನ್ನು ಮಾಡಿಲ್ಲ. ಆ ಅವಾಂತರ ಸರಿಪಡಿಸುವದರಲ್ಲೇ ಎರಡು ವರ್ಷ ಕಳೆದುಹೋಗಿದೆ’ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು. </p><p>ಇಲ್ಲಿ ಬುಧವಾರ ‘ಕಾರ್ಯ ಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಕೇಂದ್ರದಿಂದ ರಾಜ್ಯಕ್ಕೆ ನ್ಯಾಯಯುತ ಅನುದಾನ ದೊರೆತಲ್ಲಿ ಇನ್ನೂ ಹೆಚ್ಚಿನ ಜನಪರ ಕಾರ್ಯಕ್ರಮ ರೂಪಿಸಬಹುದು’ ಎಂದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ (ಉತ್ತರ ಕನ್ನಡ):</strong> ‘ಹಿಂದಿನ ಬಿಜೆಪಿ ಸರ್ಕಾರ ₹2 ಲಕ್ಷ ಕೋಟಿ ಮೌಲ್ಯದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿತ್ತು. ಉಳಿದ ಕೆಲಸವನ್ನು ಮಾಡಿಲ್ಲ. ಆ ಅವಾಂತರ ಸರಿಪಡಿಸುವದರಲ್ಲೇ ಎರಡು ವರ್ಷ ಕಳೆದುಹೋಗಿದೆ’ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು. </p><p>ಇಲ್ಲಿ ಬುಧವಾರ ‘ಕಾರ್ಯ ಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಕೇಂದ್ರದಿಂದ ರಾಜ್ಯಕ್ಕೆ ನ್ಯಾಯಯುತ ಅನುದಾನ ದೊರೆತಲ್ಲಿ ಇನ್ನೂ ಹೆಚ್ಚಿನ ಜನಪರ ಕಾರ್ಯಕ್ರಮ ರೂಪಿಸಬಹುದು’ ಎಂದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>