ಪೌರ ಕಾರ್ಮಿಕರ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಡಿ. ಸ್ಯಾಮಸನ್ ಮಾತನಾಡಿ, ನಮ್ಮ ಜಿಲ್ಲೆ ಹಾಗೂ ಹಳಿಯಾಳ, ದಾಂಡೇಲಿ, ಜೋಯಿಡಾ ಕ್ಷೇತ್ರದಲ್ಲಿ ಕೂಡ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಕಂಡುಬರುತ್ತಿದೆ. ಈ ಬಾರಿ ಈ ಕ್ಷೇತ್ರದ ಮತದಾರರು ಅಭಿವೃದ್ಧಿ ಪರವಾಗಿದ್ದು, ಕೋಮುಶಕ್ತಿಗಳನ್ನು ಸೋಲಿಸಬೇಕಾಗಿದೆ ಎಂದು ಹೇಳಿದರು.