‘ಹೆದ್ದಾರಿಯಲ್ಲಿ ಗುಡ್ಡ ಕುಸಿದ ಜಾಗವನ್ನು ತಾತ್ಕಾಲಿಕವಾಗಿ ದುರಸ್ತಿ ಮಾಡಲಾಗಿದೆ. ಜಿಲ್ಲಾಧಿಕಾರಿ ಬೆಳಿಗ್ಗೆ 6ರಿಂದ ಸಂಜೆ 6ರ ತನಕ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿದ್ದರು. ಆದರೆ, ಇದರಿಂದ ರಸ್ತೆಯ ಎರಡೂ ಬದಿಗಳಲ್ಲಿ ಸಾವಿರಾರು ವಾಹನಗಳು ಸಾಲಾಗಿ ನಿಲ್ಲುತ್ತಿವೆ. ಜನರಿಗೆ ಬಹಳ ತೊಂದರೆಯಾಗುತ್ತಿದೆ. ಕರಾವಳಿ ಮತ್ತು ಬಯಲುಸೀಮೆಯ ನಡುವೆ ಸಂಪರ್ಕಕ್ಕೂ ಕಷ್ಟವಾಗುತ್ತಿದೆ’
ಎಂದರು.