ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲ್ಲಾಪುರ: ನೀತಿ ಸಂಹಿತೆ ಸಡಿಲಿಸಲು ಹೆಬ್ಬಾರ ಆಗ್ರಹ

Published 7 ಮೇ 2024, 13:13 IST
Last Updated 7 ಮೇ 2024, 13:13 IST
ಅಕ್ಷರ ಗಾತ್ರ

ಯಲ್ಲಾಪುರ: ಚುನಾವಣಾ ನೀತಿ ಸಂಹಿತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಭಿವೃದ್ಧಿ ಚಟುವಟಿಕೆಗೆ ಹಿನ್ನಡೆಯಾಗಿದ್ದು, ತಕ್ಷಣ ನೀತಿ ಸಂಹಿತೆ ಸಡಿಲಿಸುವಂತೆ ಶಾಸಕ ಶಿವರಾಮ ಹೆಬ್ಬಾರ ಮನವಿ ಮಾಡಿದ್ದಾರೆ.

ತಾಲ್ಲೂಕಿನ ಅರಬೈಲು ಶಾಲಾ ಮತಗಟ್ಟೆಯಲ್ಲಿ ಮಂಗಳವಾರ ಮತ ಚಲಾಯಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಾಲ್ಕು ತಿಂಗಳು ಮಳೆಗಾಲ, ಮೂರು ತಿಂಗಳು ನೀತಿ ಸಂಹಿತೆ ಆದರೆ ಅಭಿವೃದ್ಧಿ ಚಟುವಟಿಕೆ ಕೈಗೊಳ್ಳಲು ಸಮಯ ಸಿಗಲಾರದು. ಹಾಗಾಗಿ ಕೂಡಲೇ ನೀತಿ ಸಂಹಿತೆ ಸಡಿಲಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT