‘ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಬದುಕಿನಲ್ಲಿ ನಿಶ್ಚಿತ ಗುರಿ, ಸತತ ಅಭ್ಯಾಸ, ಏಕಾಗ್ರತೆ ಅಗತ್ಯ. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರ ಇರಬೇಕು’ ಎಂದು ಪ್ರಮಾಣ ವಚನ ಬೋಧಿಸಿದರು. ಶಾಲಾ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರಧ್ವಜಗಳನ್ನು ವಿತರಿಸಿದರು.