ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ದಿನಕರ ಶೆಟ್ಟಿ, ರೂಪಾಲಿ ನಾಯ್ಕ, ಇಲಾಖೆ ಆಯುಕ್ತ ಡಿ.ರಂದೀಪ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ ಸಿ.ಇ.ಒ ಪ್ರಿಯಾಂಗಾ, ಉಪವಿಭಾಗಾಧಿಕಾರಿ ರಾಘವೇಂದ್ರ ಜಗಳಾಸರ್, ಆಡಳಿತ ವೈದ್ಯಾಧಿಕಾರಿ ಡಾ. ಗಣೇಶ ನಾಯ್ಕ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಆಜ್ಞಾ ನಾಯಕ, ಡಾ. ಶ್ರೀನಿವಾಸ ನಾಯಕ, ಡಾ. ನಾಗರತ್ನಾ ಪಟಗಾರ, ಡಾ. ಪಿ.ಬಿ. ಭಾರತಿ ಇದ್ದರು.