ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಡಗೋಡ: ಗ್ರಾಮ ಪಂಚಾಯಿತಿ ಸದಸ್ಯೆ ಕೊಲೆ

Last Updated 3 ಆಗಸ್ಟ್ 2022, 5:14 IST
ಅಕ್ಷರ ಗಾತ್ರ

ಮುಂಡಗೋಡ: ತಾಲ್ಲೂಕಿನ ಪಾಳಾ ಗ್ರಾಮ ಪಂಚಾಯಿತಿ ಸದಸ್ಯೆ ಅಕ್ಕಮ್ಮ ಬಸವರಾಜ ಮೇಲಿನಮನಿ ಅವರ ಕೊಲೆಯಾಗಿದೆ. ಬುಧವಾರ ನಸುಕಿನಲ್ಲಿ ಮನೆಯ ಅಂಗಳದಲ್ಲಿ ಮೃತದೇಹ ಕಂಡುಬಂದಿದೆ.

ಅವರ ಗಂಡನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಹುಬ್ಬಳ್ಳಿಯ 'ಕಿಮ್ಸ್'ಗೆ ದಾಖಲಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಸಿ.ಪಿ.ಐ ಸಿದ್ದಪ್ಪ ಸಿಮಾನಿ, ಪಿ.ಎಸ್.ಐ ಬಸವರಾಜ ಮಬನೂರ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT